ಜಮ್ಮು- ಕಾಶ್ಮೀರದ ವಿಚಾರದಲ್ಲಿ ಚೀನಾ ಮೂಗು ತೂರಿಸ್ತಿದೆ; ಮುಫ್ತಿ


Team Udayavani, Jul 15, 2017, 6:26 PM IST

Mufthi.jpg

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಆಂತರಿಕ ವಿಷಯದಲ್ಲಿ ಚೀನಾ ಹಾಗೂ ಇನ್ನಿತರ ವಿದೇಶಿ ಕೈಗಳು ಮೂಗು ತೂರಿಸುತ್ತಿರುವುದಾಗಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶನಿವಾರ ಆರೋಪಿಸಿದ್ದು, ಇದರಿಂದಾಗಿ ಭಾರತ ಮತ್ತು ಚೀನಾ ಸಂಬಂಧದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದ್ದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಜಮ್ಮು ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರ ಜತೆ ಮಾತುಕತೆ ನಡೆಸಿದ ನಂತರ ಮೆಹಬೂಬ ಈ ಹೇಳಿಕೆಯನ್ನು ನೀಡಿದ್ದಾರೆ.

ಜುಲೈ 10ರಂದು ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮುಫ್ತಿ ಅವರು ಸಿಂಗ್ ಅವರ ಬಳಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ.

ಅಮರನಾಥ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದರು. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆಯ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಿದರು. ಅಲ್ಲದೇ ಭವಿಷ್ಯದಲ್ಲಿಯೂ ಇಂತಹ ಘಟನೆಗಳನ್ನು ನಡೆಯದಂತೆ ತಡೆಯುವ ಕುರಿತು ಮಾತುಕತೆ ನಡೆಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.