ಡೋಕ್‌ಲಾಂ:ಭಾರತ ಸೇನೆಯ ಎತ್ತಂಗಡಿಗೆ ಚೀನ ಸೇನೆಯಿಂದ ಕಿರು ಕಾರ್ಯಾಚರಣೆ?


Team Udayavani, Aug 5, 2017, 11:06 AM IST

Doklam Standoff-700.jpg

ಬೀಜಿಂಗ್‌ : ಡೋಕ್‌ಲಾಂ ಪ್ರದೇಶದಿಂದ ಭಾರತೀಯ ಸೇನೆಯನ್ನು ಹೊರಹಾಕಲು ಎರಡ ವಾರಗಳ ಒಳಗೆ ಸಣ್ಣ ಮಟ್ಟದ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವುದನ್ನು ಚೀನ ಸೇನೆ ಯೋಜಿಸುತ್ತಿದೆ ಎಂದು ಸರಕಾರಿ ಒಡೆತನದ ಚೀನೀ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವೊಂದು ಹೇಳಿದೆ.

ಭೂತಾನ್‌ಗೆ ಸೇರಿರುವ ಡೋಕ್‌ಲಾಂ ಪ್ರದೇಶದಲ್ಲಿ ಚೀನ ಸೇನೆ ಕೈಗೊಂಡಿದ್ದ ರಸ್ತೆ ನಿರ್ಮಾಣ ಕಾರ್ಯವನ್ನು ಭಾರತೀಯ ಸೇನೆ ತಡೆದಿರುವ ಕಾರಣ ಸಿಕ್ಕಿಂ ಗಡಿಯಲ್ಲಿ ಕಳೆದ ಜೂನ್‌ 16ರಿಂದ ಉಭಯ ದೇಶಗಳ ಸೇನೆಗಳು ಮುಖಾಮುಖೀಯಾಗಿ ಗಡಿ ಉದ್ವಿಗ್ನತೆಗೆ, ಸಮರ ಸ್ಫೋಟ ಭೀತಿಗೆ ಕಾರಣವಾಗಿದೆ. 

ಡೋಕ್‌ಲಾಂ ನಲ್ಲಿ ಚೀನ ರಸ್ತೆ ನಿಮಾರ್ಣ ಕೈಗೊಂಡಿರುವುದು ಏಕ ಪಕ್ಷೀಯ ಕ್ರಮವಾಗಿದೆ; ಇದು ಭೂತಾನ್‌ಗೆ ಸೇರಿದ ಪ್ರದೇಶವಾಗಿದೆ; ಮಾತ್ರವಲ್ಲದೆ ಇಲ್ಲಿ ಚೀನ ರಸ್ತೆಯನ್ನು
ನಿರ್ಮಿಸುವುದರಿಂದ ಈಶಾನ್ಯ ರಾಜ್ಯಗಳಿಗಿರುವ ತನ್ನ ಸಂಪರ್ಕ ಮಾರ್ಗಗಳು ಕಡಿದು ಹೋಗುತ್ತವೆ ಎಂದು ಭಾರತ ಚೀನಕ್ಕೆ ನೇರವಾಗಿ ಹೇಳಿದೆ. ಆದಾಗ್ಯೂ ಚೀನ, ಡೋಕ್‌ಲಾಂ ವಿವಾದಿತ ಪ್ರದೇಶವು ತನ್ನದೆಂದೂ ಅಲ್ಲಿ ರಸ್ತೆ ನಿರ್ಮಿಸುವುದು ತನ್ನ ಸಾರ್ವಭೌಮತೆಯ ಹಕ್ಕಾಗಿದೆ ಎಂದೂ ಹೇಳಿಕೊಂಡಿದೆ. 

“ಸಿಕ್ಕಿಂ ಗಡಿಯ ಡೋಕ್‌ಲಾಂನಲ್ಲಿ  ಚೀನ – ಭಾರತ ಸೇನೆಯ ಮುಖಾಮುಖೀ ಮುಂದುವರಿಯುವುದಕ್ಕೆ ಬೀಜಿಂಗ್‌ ಅವಕಾಶ ಕೊಡುವುದಿಲ್ಲ. ಹಾಗಾಗಿ ಡೋಕ್‌ಲಾಂ ನಿಂದ ಭಾರತೀಯ ಸೇನೆಯನ್ನು ಎತ್ತಂಗಡಿ ಮಾಡಲು ಇನ್ನೆರಡು ವಾರಗಳ ಒಳಗೆ ಸಣ್ಣ ಮಟ್ಟದ ಸೇನಾ ಕಾರ್ಯಾಚರಣೆಯನ್ನು ಕೈಗೊಳ್ಳುವ ಆಲೋಚನೆಯನ್ನು ಚೀನ ಇದೀಗ ಮಾಡುತ್ತಿದೆ’ ಎಂದು ಶಾಂಘೈ ಅಕಾಡೆಮಿ ಆಫ್ ಸೋಶಿಯಲ್‌ ಸಯನ್ಸಸ್‌ ನ ಇನ್‌ಸ್ಟಿಟ್ಯೂಟ್‌ ಆಫ್ ಇಂಟರ್‌ನ್ಯಾಶನಲ್‌ ರಿಲೇಶನ್ಸ್‌ ನಲ್ಲಿ ರಿಸರ್ಚ್‌ ಫೆಲೋ ಆಗಿರುವ ಹು ಝಿಯಾಂಗ್‌ ಅವರನ್ನು ಉಲ್ಲೇಖೀಸಿ ಚೀನದ ಸರಕಾರಿ ಒಡೆತನದ ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ. 

ಈ ರೀತಿಯ ಸಣ್ಣ ಮಟ್ಟದ ಸೇನಾ ಕಾರ್ಯಾಚರಣೆಯನ್ನು ಕೈಗೊಳ್ಳುವ ಮುನ್ನ ಚೀನ, ಭಾರತದ ವಿದೇವ ಸಚಿವಾಲಯಕ್ಕೆ ತಿಳಿಸಲಿದೆ ಎಂದೂ ಅದು ಹೇಳಿದೆ. 

ಡೋಕ್‌ಲಾಂ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಲು ಎರಡೂ ದೇಶಗಳು ತಮ್ಮ ಸೇನೆಯನ್ನು ಏಕಕಾಲದಲ್ಲಿ ಹಿಂದೆಗೆಯಬೇಕು ಮತ್ತು  ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ಮಾತುಕತೆಗಳನ್ನು ನಡೆಸಬೇಕು ಎಂದು ಭಾರತದ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಈಚೆಗಷ್ಟೇ ಸಂಸತ್ತಿನಲ್ಲಿ ಹೇಳಿದ್ದರು. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.