ಭಾರತದ ಎಚ್ಚರಿಕೆಗೆ ಚೀನದ ಖಡಕ್‌ ಉತ್ತರ: ‘ಡೋಕ್ಲಾಂ ನಮ್ಮದು’


Team Udayavani, Mar 26, 2018, 5:48 PM IST

Doklam-border-700.jpg

ಹೊಸದಿಲ್ಲಿ : “ಡೋಕ್ಲಾಂ ಚೀನ ಭೂಭಾಗಕ್ಕೆ ಒಳಪಟ್ಟ ಪ್ರದೇಶ; ಅಲ್ಲಿನ ಯಥಾ ಸ್ಥಿತಿಯನ್ನು ಬದಲಾಯಿಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಚೀನ ಇಂದು ಸೋಮವಾರ ಹೇಳಿದೆ. 

ಈ ಹೇಳಿಕೆಯ ಮೂಲಕ ಚೀನ, ಎರಡು ದಿನಗಳ ಹಿಂದಷ್ಟೆ ಭಾರತೀಯ ರಾಜತಂತ್ರಜ್ಞ ಗೌತಮ್‌ ಬಂಬವಾಲೆ ಅವರು ಚೀನಕ್ಕೆ ಡೋಕ್ಲಾಂ ಯಥಾಸ್ಥಿತಿ ಬದಲಾಯಿಸುವುದರ ವಿರುದ್ಧ ನೀಡಿದ್ದ ಎಚ್ಚರಿಕೆಗೆ ತಿರುಗೇಟು ನೀಡಿದೆ.

“ಗಡಿ ಪ್ರಶ್ನೆಗೆ ಸಂಬಂಧಿಸಿದಂತೆ ಚೀನ ಗಡಿಯಲ್ಲಿ ಶಾಂತಿ, ಸ್ಥಿರತೆ ಮತ್ತು ನೆಮ್ಮದಿಯನ್ನು ಕಾಪಿಡುವುದಕ್ಕೆ ಬದ್ಧವಾಗಿದೆ. ಡೋಕ್ಲಾಂ ಚೀನಕ್ಕೆ ಸೇರಿದ್ದೆಂದು ಹೇಳುವುದಕ್ಕೆ ಐತಿಹಾಸಿಕ ದಾಖಲೆಗಳಿವೆ; ಒಪ್ಪಂದಗಳಿವೆ; ಆದುದರಿಂದ ಡೋಕ್ಲಾಂ ನಲ್ಲಿನ ಚೀನದ ಯಾವತ್ತೂ ಚಟುವಟಿಕೆಗಳು ಅದರ ಸಾರ್ವಭೌಮತೆಯ ಹಕ್ಕಾಗಿದೆ. ಅಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಪ್ರಶ್ನೆ ಉದ್ಬವವಾಗುವುದಿಲ್ಲ’ ಎಂದು ಚೀನದ ವಿದೇಶ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್‌ ಹೇಳಿದರು. 

“ಕಳದ ವರ್ಷ ನಮ್ಮ ಸಂಘಟಿತ ಪ್ರಯತ್ನ, ರಾಜತಾಂತ್ರಿಕ ಯತ್ನಗಳು ಮತ್ತು ವಿವೇಕಯುಕ್ತ ನಡೆಯಿಂದಾಗಿ ಡೋಕ್ಲಾಂ ಸಮಸ್ಯೆಯನ್ನು ನಾವು ಶಾಂತಿ ಮತ್ತು ಸೌಹಾರ್ದದಿಂದ ಬಗೆ ಹರಿಸಿಕೊಂಡೆವು. ಭಾರತ ಇದರಿಂದ ಕೆಲವು ಪಾಠಗಳನ್ನು ಕಲಿತುಕೊಂಡಿರಬಹುದೆಂದು ನಾವು ಹಾರೈಸುತ್ತೇವೆ”

”….ಅಂತೆಯೇ ಅದು ಐತಿಹಾಸಿಕ ನೀತಿ ನಿಯಮ ಒಪ್ಪಂದಗಳಿಗೆ ಬದ್ಧವಾಗುಳಿದು, ಗಡಿಯಲ್ಲಿ ಶಾಂತಿ,ಸೌಹಾರ್ದ ಮತ್ತು ಸಾಮರಸ್ಯವನ್ನು ಕಾಪಿಡುವ ನಿಟ್ಟಿನಲ್ಲಿ ಚೀನದೊಂದಿಗೆ ಸೇರಿಕೊಂಡು ಶ್ರಮಿಸುವುದೆಂದು ನಾವು ಹಾರೈಸುತ್ತೇವೆ. ಮತ್ತು ಆ ಮೂಲಕ ಉಭಯ ದೇಶಗಳೊಳಗಿನ ದ್ವಿಪಕ್ಷೀಯ ಬಾಂಧವ್ಯಗಳಿಗಾಗಿ ಉತ್ತಮ ವಾತಾವರಣವನ್ನು ಕಾಯ್ದುಕೊಳ್ಳುವುದೆಂದು ನಾವು ಹಾರೈಸುತ್ತೇವೆ ” ಎಂಬುದಾಗಿ ಹುವಾ ಚುನ್ಯಿಂಗ್‌ ಹೇಳಿದರು. 

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.