China ಎಲ್‌ಎಸಿಯಲ್ಲಿ ಚೀನದ ಭೂಗತ ದಾಸ್ತಾನು ಕೇಂದ್ರ, ಹೆಲಿಪ್ಯಾಡ್‌, ಏರ್‌ಪೋರ್ಟ್‌!

ಚೀನ ಕಾಮಗಾರಿ ಬಿರುಸು; ಅಮೆರಿಕದ ಪೆಂಟಗನ್‌ ವರದಿಯಲ್ಲಿ ಉಲ್ಲೇಖ

Team Udayavani, Oct 23, 2023, 7:00 AM IST

China ಎಲ್‌ಎಸಿಯಲ್ಲಿ ಚೀನದ ಭೂಗತ ದಾಸ್ತಾನು ಕೇಂದ್ರ, ಹೆಲಿಪ್ಯಾಡ್‌, ಏರ್‌ಪೋರ್ಟ್‌!

ನವದೆಹಲಿ:ಭಾರತದ ಜತೆಗೆ ವಿನಾಕಾರಣ ಗಡಿ ಮತ್ತು ಇನ್ನಿತರ ವಿಚಾರವಾಗಿ ತಕರಾರು ತೆಗೆಯುತ್ತಿರುವ ಚೀನ ಈಗ ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ವ್ಯಾಪ್ತಿಯಲ್ಲಿ ಹಲವು ಕಾಮಗಾರಿಗಳನ್ನು ಭರದಿಂದ ನಿರ್ಮಿಸುತ್ತಿದೆ. ಹೀಗೆಂದು ಅಮೆರಿಕದ ರಕ್ಷಣಾ ಸಚಿವಾಲಯ, ಪೆಂಟಗನ್‌ನ ವರದಿ ಖಚಿತಪಡಿಸಿದೆ.

ರಸ್ತೆಗಳು, ವಿಮಾನ ನಿಲ್ದಾಣಗಳು, ಹೆಲಿಪ್ಯಾಡ್‌ಗಳನ್ನು ವ್ಯಾಪಕವಾಗಿ 2020ರ ಮೇ ತಿಂಗಳಿಂದ ನಿರ್ಮಿಸುತ್ತಾ ಬಂದಿದೆ. ಈ ಪೈಕಿ ಭೂಗತ ಸಂಗ್ರಹಣಾಗಾರಗಳೂ ಸೇರಿವೆ. ಚೀನಾ ವಿಚಾರಕ್ಕಾಗಿ 2023ನೇ ಸಾಲಿನ ಪೆಂಟಗನ್‌ನ ವರದಿಯಲ್ಲಿ ಈ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ಅಭಿವೃದ್ಧಿಪಡಿಸಲಾಗಿರುವ ಹೆಲಿಪ್ಯಾಡ್‌, ವಿಮಾನ ನಿಲ್ದಾಣಗಳು ಬಹೂಪಯೋಗಿಯಾಗಿವೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ವಾಸ್ತವಿಕ ಗಡಿ ನಿಯಂತ್ರಣ ರೇಖೆಯಾದ್ಯಂತ ರಕ್ಷಣಾ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕ್ಸಿ ಜಿನ್‌ಪಿಂಗ್‌ ಸರ್ಕಾರ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸಿದೆ ಎಂದು ತನ್ನ ವರದಿ ಹೇಳಿದೆ.

ಎಲ್‌ಎಸಿ ಸೇರಿದಂತೆ ಆ ದೇಶ ರಚಿಸಿಕೊಂಡಿರುವ ಪಶ್ಚಿಮ ಥಿಯೇಟರ್‌ ಕಮಾಂಡ್‌ ನೇತೃತ್ವದಲ್ಲಿಯೇ ಗಾಲ್ವಾನ್‌ನಲ್ಲಿ ಭಾರತದ ಭೂಪ್ರದೇಶಕ್ಕೆ ಸೈನಿಕರನ್ನು ನುಗ್ಗಿಸಲಾಗಿತ್ತು. ಈಗ ಎಲ್‌ಎಸಿಯಾದ್ಯಂತ ಚೀನಾ ಸೇನೆಯ ನಿಯೋಜನೆಯೂ ಹೆಚ್ಚಾಗಿದೆ ಎಂದು ವರದಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಎರಡೂ ದೇಶಗಳ ನಡುವೆ ಮಿಲಿಟರಿ ಕಮಾಂಡರ್‌ಗಳ ಮಟ್ಟದ 14 ಸುತ್ತುಗಳ ಮಾತುಕತೆಗಳು ನಡೆದಿದ್ದರೂ, ಅದರಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗಿಲ್ಲ ಎಂಬುದನ್ನೂ ವರದಿ ಉಲ್ಲೇಖೀಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.