ಚೀನ ಆ್ಯಪ್‌ಗಳ ನಿಷೇಧ ತೆರೆಯಲಿದೆ ದೇಸಿ ಬಾಗಿಲು


Team Udayavani, Jul 1, 2020, 7:15 AM IST

ಚೀನ ಆ್ಯಪ್‌ಗಳ ನಿಷೇಧ ತೆರೆಯಲಿದೆ ದೇಸಿ ಬಾಗಿಲು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚೀನದ ಟೆಕ್‌ ಕಂಪನಿಗಳ 59 ಆ್ಯಪ್‌ಗಳನ್ನು ನಿಷೇಧಿಸಿ ಕೇಂದ್ರ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಭಾರತದ ಸಮಗ್ರತೆ, ಸಾರ್ವಭೌಮತ್ವ ಹಾಗೂ ದೇಶದ ರಕ್ಷಣಾ ವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ನಡೆಸುತ್ತಿರುವ ಕಾರಣ ಈ ಆ್ಯಪ್‌ಗಳನ್ನು ನಿಷೇಧಿಸಲಾಗಿದೆ.

ದೇಶವಾಸಿಗಳ ಸ್ಮಾರ್ಟ್‌ಫೋನ್‌ನಲ್ಲಿ ಅವಿಭಾಜ್ಯ ಅಂಗವೇ ಆಗಿರುವ ಟಿಕ್‌ ಟಾಕ್‌ (ಟಿಟಿ), ಕ್ಯಾಮ್‌ ಸ್ಕ್ಯಾನರ್‌, ಕ್ಲಬ್‌ ಫ್ಯಾಕ್ಟರಿ (ಸಿಎಫ್‌) ಮತ್ತು ಯುಸಿ ಬ್ರೌಸರ್‌ (ಯುಸಿಬಿ) ರೀತಿಯ ಪ್ರಮುಖ ಆ್ಯಪ್‌ಗಳನ್ನು ಫೋನ್‌ನಿಂದ ತೆಗೆಯಲೇಬೇಕಾದ ಪರಿಸ್ಥಿತಿ ಬಂದೊದಗಿದೆ. ಇದರಿಂದ ಭಾರತ ದಲ್ಲಿ ಆತ್ಮನಿರ್ಭರತೆಯ ಭಾಗವಾಗಿ ದೇಸಿ ಆ್ಯಪ್‌ಗ್ಳಿಗೆ ಅವಕಾಶ ಹೆಚ್ಚಲಿದೆ.

ನಿಷೇಧದ ಪರಿಣಾಮಗಳೇನು?

– ದೇಶದ ಸೋಷಿಯಲ್‌ ಮೀಡಿಯಾ ಮಾರುಕಟ್ಟೆ ಮೇಲೆ ಕಣ್ಣಿರಿಸಿದ್ದ ಚೀನ ಕಂಪನಿಗಳಿಗೆ ನಿರಾಸೆ.

– ಬಿಗೋ ಲೈವ್‌ ರೀತಿಯ ವಿಡಿಯೋ ಚಾಟಿಂಗ್‌ ಆ್ಯಪ್‌ಗಳು ಇಂಗ್ಲಿಷ್‌ ಬಾರದ ಭಾರತೀಯರ ವಲಯದಲ್ಲಿ ಭಾರೀ ಜನಪ್ರಿಯವಾಗಿದ್ದವು. ಪ್ರಸ್ತುತ ಇವುಗಳ ಬಳಕೆದಾರರು ಪರ್ಯಾಯ ಆ್ಯಪ್‌ ಮೊರೆ ಹೋಗಬೇಕು.

– ನಿಷೇಧಗೊಂಡ ಬಹುತೇಕ ಆ್ಯಪ್‌ಗಳು ಭಾರತೀಯ ಕ್ರಿಯೇಟರ್‌ಗಳನ್ನು ಹೊಂದಿದ್ದು, ಇವರಿಗೆಲ್ಲಾ ಈ ಆ್ಯಪ್‌ಗಳೇ ಆದಾಯದ ಮೂಲ.

– ಇವುಗಳ ನಿಷೇಧದಿಂದ ಭಾರತೀಯ ಉದ್ಯಮಿ, ತಂತ್ರಜ್ಞರಿಗೆ ಇಂಥ ಆ್ಯಪ್‌ಗಳನ್ನು ಸೃಜಿಸಲು, ಮಾರ್ಕೆಟ್‌ ಮಾಡಲು ಅವಕಾಶ.

– ಟಿಕ್‌ ಟಾಕ್‌ನಲ್ಲಿ ಭಾರತೀಯರು ಕಳೆಯುತ್ತಿರುವ ಸಮಯ 11 ದೇಶಗಳ ಜನರ ಮೀಸಲಿಟ್ಟ ಸಮಯಕ್ಕೆ ಸಮ.

– ಭಾರತದಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆದ 10 ಪ್ರಮುಖ ಆ್ಯಪ್‌ಗಳಲ್ಲಿ ಚೀನದ 6 ಆ್ಯಪ್‌ಗಳಿವೆ.

– ನಿಷೇಧಗೊಂಡಿರುವ 59 ಆ್ಯಪ್‌ಗಳ ಪೈಕಿ ಭಾರತದಲ್ಲಿ ಅತಿ ಹೆಚ್ಚು ಬಾರಿ ಡೌನ್‌ಲೋಡ್‌ ಆಗಿರುವ 25 ಆ್ಯಪ್‌ಗಳಿವೆ.

2019ರಲ್ಲಿ ಭಾರತೀಯರು ಟಿಕ್‌ಟಾಕ್‌ನಲ್ಲಿ ಕಳೆದ ಸಮಯ: 550 ಕೋಟಿ ಗಂಟೆ

2014ರಿಂದ ಈವರೆಗೆ ನಿಷೇಧಿತ ಆ್ಯಪ್‌ಗಳನ್ನು ಡೌನ್‌ಲೋಡ್‌ ಮಾಡಿರುವವರು: 490 ಕೋಟಿ

2018ರ ಜನವರಿಯಿಂದ ಇದುವರೆಗೆ ಟಿಕ್‌ಟಾಕ್‌ ಡೌನ್‌ಲೋಡ್‌ ಮಾಡಿದವರು: 65 ಕೋಟಿ

ಮೇನಲ್ಲಿ ಟಿಟಿ, ಸಿಎಫ್‌, ಯುಸಿಬಿ ಆ್ಯಪ್‌ ಬಳಸಿದವರು: 50 ಕೋಟಿ

ಟಿಕ್‌ಟಾಕ್‌ನ ಮಾಸಿಕ ಸಕ್ರಿಯ ಬಳಕೆದಾರರು: 10 ಕೋಟಿ

2019ರಲ್ಲಿ ನಿಷೇಧಕ್ಕೊಳಗಾದಾಗ ಟಿಕ್‌ಟಾಕ್‌ಗೆ ದಿನವೊಂದಕ್ಕೆ ಆದ ನಷ್ಟ: 3.7 ಕೋಟಿ ರೂ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.