ಚೀನ ವಿದೇಶಾಂಗ ಸಚಿವ ವಾಂಗ್‌ ಯೀ ಭಾರತಕ್ಕೆ ಭೇಟಿ?


Team Udayavani, Mar 17, 2022, 7:55 AM IST

ಚೀನ ವಿದೇಶಾಂಗ ಸಚಿವ ವಾಂಗ್‌ ಯೀ ಭಾರತಕ್ಕೆ ಭೇಟಿ?

ನವದೆಹಲಿ: ಚೀನ ವಿದೇಶಾಂಗ ಸಚಿವ ವಾಂಗ್‌ ಯೀ ಈ ತಿಂಗಳ ಕೊನೆಗೆ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

ಇದುವರೆಗೆ ಅಧಿಕೃತವಾಗಿ ಚೀನ ಆಡಳಿತ ಯಾವುದೇ ಘೋಷಣೆ ಮಾಡಿಲ್ಲ. ಒಂದು ವೇಳೆ ಈ ಭೇಟಿ ಸತ್ಯವೇ ಆದರೆ, 2020, ಜೂ.15ರ ಗಾಲ್ವಾನ್‌ ಘರ್ಷಣೆಯ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಚೀನದ ಮೊದಲ ನಾಯಕ ವಾಂಗ್‌ ಯೀ ಎನಿಸಿಕೊಳ್ಳಲಿದ್ದಾರೆ.

ವಿಶೇಷವೆಂದರೆ ಕೆಲವು ದಿನಗಳ ವಾಂಗ್‌ ಯೀ ಒಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತ-ಚೀನದ ನಡುವೆ ಹುಳಿ ಹಿಂಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ.

ಎರಡೂ ದೇಶಗಳು ಪರಸ್ಪರ ಘರ್ಷಣೆಯಲ್ಲಿ ತೊಡಗದೇ ಒಟ್ಟಾಗಿ ಹೋದರೆ ಅಭಿವೃದ್ಧಿ ಸಾಧ್ಯ ಎಂಬರ್ಥದಲ್ಲಿ ಮಾತನಾಡಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಇಂತಹದ್ದೊಂದು ಸುದ್ದಿ ಹೊರಬಿದ್ದಿದೆ.

ಟಾಪ್ ನ್ಯೂಸ್

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

Lok Sabha Election: ಆಂಧ್ರಪ್ರದೇಶ, ಒಡಿಶಾ ವಿಧಾನಸಭೆಗೂ ಚುನಾವಣೆ, ತ್ರಿಕೋನ ಸ್ಪರ್ಧೆ

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

ದೇಶದಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ… ಅಲರ್ಟ್ ಆದ ಪೊಲೀಸರು

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Hijab ಧಾರಿಣಿ ಮೊದಲ ಮುಸ್ಲಿಂ ಪ್ರಧಾನಿ: ಸಂಸದ ಅಸಾದುದ್ದೀನ್‌ ಒವೈಸಿ

Jaishankar

Border ಶಾಂತಿ ಮೇಲೆ ಭಾರತ, ಚೀನ ಸಂಬಂಧ: ಜೈಶಂಕರ್‌

1-qwewqe

Jharkhand minister ಅಕ್ರಮ ಹಣ ಪತ್ತೆ: ನಾಳೆ ವಿಚಾರಣೆಗೆ ಬರುವಂತೆ ಆಲಂಗೆ ಇ.ಡಿ. ಸಮನ್ಸ್‌

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

ಭಾರತ ನೀಡಿರುವ ವಿಮಾನ ಹಾರಿಸುವ ಸಾಮರ್ಥ್ಯವಿರುವ ಪೈಲಟ್‌ಗಳು ನಮ್ಮಲಿಲ್ಲ: ಮಾಲ್ಡೀವ್ಸ್

ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್

5

‘Turbo’ trailer: ಸೂಪರ್‌ ಸ್ಟಾರ್‌ ಮಮ್ಮುಟ್ಟಿ ಮುಂದೆ ಖಡಕ್‌ ವಿಲನ್‌ ಆದ ರಾಜ್‌ ಬಿ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.