ಲಡಾಖ್ ನಲ್ಲಿ ಚೀನಾ ಸೈನಿಕರ ಮಸ್ತ್ ಮಜಾ: ಪಂಜಾಬಿ ಹಾಡು ಕೇಳುತ್ತಿರುವ ಕೆಂಪು ಪಡೆ


Team Udayavani, Sep 17, 2020, 1:04 PM IST

ಲಡಾಖ್ ನಲ್ಲಿ ಚೀನಾ ಸೈನಿಕರ ಮಸ್ತ್ ಮಜಾ: ಪಂಜಾಬಿ ಹಾಡು ಕೇಳುತ್ತಿರುವ ಕೆಂಪು ಪಡೆ

ಹೊಸದಿಲ್ಲಿ: ಒಂದೆಡೆ ಭಾರತ- ಚೀನಾ ಗಡಿಯಲ್ಲಿ ಯುದ್ದಾತಂಕದ ಕಾರ್ಮೋಡ ದಿನದಿಂದ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಗಡಿ ಭಾಗದ ಫಾರ್ವರ್ಡ್ ಪೋಸ್ಟ್ ಗಳಲ್ಲಿ ಚೀನಿ ಸೈನಿಕರು ಧ್ವನಿ ವರ್ಧಕಗಳಲ್ಲಿ ಪಂಜಾಬಿ ಹಾಡುಗಳನ್ನು ಕೇಳುತ್ತಿದ್ದಾರೆ ಎಂದು ವರದಿಯಾಗಿದೆ.

ಲಡಾಖ್ ನ ಫಾರ್ವರ್ಡ್ ಪೋಸ್ಟ್ ಗಳಲ್ಲಿ ಇರುವ ಕೆಂಪು ಪಡೆಯ ಸೈನಿಕರು ಪಂಜಾಬಿ ಹಾಡುಗಳನ್ನು ನುಡಿಸುತ್ತಿದ್ದಾರೆ ಎಂದು ವರದಿಯಾಗಿದೆ. ಫಿಂಗರ್ 4 ಎಂದು ಕರೆಸಲ್ಪಡುವ ಎತ್ತರದ ಪ್ರದೇಶದಲ್ಲಿ ಭಾರತದ ಯೋಧರಿದ್ದು,  ಚೀನಿ ಸೈನಿಕರು ತಮ್ಮ ಫಾರ್ವರ್ಡ್ ಪೋಸ್ಟ್ ನಲ್ಲಿ ಹಾಡುಗಳನ್ನು ಧ್ವನಿವರ್ಧಕದಲ್ಲಿ ಜೋರಾಗಿ ಪ್ಲೇ ಮಾಡುತ್ತಿದ್ದಾರೆ ಎನ್ನಲಾಗಿದೆ.

ಭಾರತೀಯ ಸೈನಿಕರ ಗಮನವನ್ನು ಬೇರೆ ಕಡೆ ಸೆಳೆಯಲು ಈ ರೀತಿ ಮಾಡುತ್ತಿರಬಹುದು ಎಂದು ಅಂದಾಜಿಸಲಾಗಿದೆ. ಮತ್ತೊಂದು ವರದಿಯ ಪ್ರಕಾರ ಒತ್ತಡದಲ್ಲಿರುವ ಚೀನಾ ಪಡೆಗಳು ಮೋಜಿಗಾಗಿ ಈ ರೀತಿ ಹಾಡುಗಳನ್ನು ಕೇಳುತ್ತಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನೆ, ದಂಗೆ; 15ಮಂದಿ ವಿರುದ್ಧ 17 ಸಾವಿರ ಪುಟ ಚಾರ್ಜ್‌ಶೀಟ್!‌

ವಾಸ್ತವ ನಿಯಂತ್ರಣ ರೇಖೆಯ ಬಳಿ ಚೀನಿ ಸೇನೆ ಕಳೆದ ವಾರ ಎರಡು ಬಾರಿ ವಾರ್ನಿಂಗ್ಸ್ ಶಾಟ್ಸ್ ಹಾರಿಸಿದೆ. ಭಾರತವೂ ಅದಕ್ಕೆ ಪ್ರತಿ ಉತ್ತರವನ್ನು ನೀಡಿದೆ.

ಮೂಲಗಳ ಪ್ರಕಾರ ಚೀನ ಮತ್ತು ಭಾರತದ ಪಡೆಗಳು ಸುಮಾರು 100ರಿಂದ 200 ಸುತ್ತಿನ ಗುಂಡು ಹಾರಿಸಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.