BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

ನನ್ನನ್ನು ಮೋದಿಜಿ  ಎಂದು ಕರೆಯದಿರಿ...

Team Udayavani, Dec 7, 2023, 11:58 PM IST

1-sadsdsa-d

ಹೊಸದಿಲ್ಲಿ: ಇತ್ತೀಚೆಗೆ ಮುಕ್ತಾಯವಾದ ಪಂಚ ರಾಜ್ಯ ಚುನಾವಣೆಗಳಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢಗಳಲ್ಲಿ ಬಿಜೆಪಿ ಜಯಗಳಿಸಿರುವುದು ಜನರು ನಮ್ಮ ಪಕ್ಷದ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ. ಜತೆಗೆ ಅವರಿಗೆ ನಮ್ಮ ಪಕ್ಷವೇ ಅತ್ಯುತ್ತಮ ಆಯ್ಕೆ ಎಂದು ಫ‌ಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಗುರುವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, “ಮೂರು ರಾಜ್ಯಗಳಲ್ಲಿ ಪಕ್ಷದ ಜಯ ಕೇವಲ ಒಬ್ಬ ವ್ಯಕ್ತಿಯಿಂದ ಅಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟಿನ ಜಯ ಪ್ರಾಪ್ತವಾಗಿದೆ’ ಎಂದು ಹೇಳಿದರು.

ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗ 40 ಬಾರಿ ಚುನಾವಣೆಗಳನ್ನು ಎದುರಿಸಿತ್ತು. ಆ ಪೈಕಿ ಏಳರಲ್ಲಿ ಮಾತ್ರ ಜಯಸಾಧಿಸಲು ಶಕ್ತವಾಗಿತ್ತು. ಆದರೆ ಬಿಜೆಪಿ 39 ಚುನಾವಣೆಗಳನ್ನು ಎದುರಿಸಿ 22 ಬಾರಿ ಗೆದ್ದಿದೆ. ಶೇಕಡಾವಾರು ಲೆಕ್ಕಾಚಾರ ನೋಡಿದರೆ 56 ಎಂದು ಪ್ರಧಾನಿ ಸಭೆಗೆ ವಿವರಿಸಿದರು. ಹೀಗಾಗಿ, ದೇಶದ ಜನರಿಗೆ ಆಡಳಿತ ನಡೆಸಲು ಬಿಜೆಪಿಯೇ ಅತ್ಯುತ್ತಮ ಆಯ್ಕೆ ಎನ್ನುವುದು ಸಾಬೀತಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಇದೇ ವೇಳೆ, ನಿಮ್ಮ ನಿಮ್ಮ ಕ್ಷೇತ್ರಗಳಿಗೆ ತೆರಳಿ ವಿಕಸಿತ ಭಾರತ ಯಾತ್ರೆಯಲ್ಲಿ ಭಾಗವಹಿಸಿ ಎಂದೂ ಸಂಸದರಿಗೆ ಸೂಚಿಸಿದ್ದಾರೆ.

ನನ್ನನ್ನು ಮೋದಿಜಿ  ಎಂದು ಕರೆಯದಿರಿ…

“ನನ್ನನ್ನು ಮೋದಿಜಿ ಎಂದು ಕರೆಯು ವುದು ಬೇಡ. ಕೇವಲ ಮೋದಿ ಎಂದರೆ ಸಾಕು’ ಎಂದು ಪಕ್ಷದ ಕಾರ್ಯಕರ್ತರಿಗೆ ನರೇಂದ್ರ ಮೋದಿ ಮನವಿ ಮಾಡಿದರು. ಈ ಜಯ ವ್ಯಕ್ತಿಯದ್ದಲ್ಲ. ಪಕ್ಷದ ಎಲ್ಲ ಕಾರ್ಯಕರ್ತರು ಮತ್ತು ನಾಯಕರು ಒಟ್ಟಾಗಿ ದುಡಿದ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಅಧಿಕಾರ ಪ್ರಾಪ್ತಿಯಾಗಿದೆ ಎಂದರು. ಮೋದಿಜಿಯವರ ಗ್ಯಾರಂಟಿ ಎಂದು ಹೇಳಬೇಡಿ. ಮೋದಿ ಗ್ಯಾರಂಟಿ ಎಂದರೆ ಸಾಕು ಎಂದರು. ಮೋದಿಯವರು ಸಭೆಗೆ ಆಗಮಿಸುತ್ತಿದ್ದಂತೆ ಪಕ್ಷದ ಎಲ್ಲ ನಾಯಕರು, ಪದಾಧಿಕಾರಿಗಳು ಎದ್ದು ನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದು ಕಂಡುಬಂತು.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Bihar; ಮತದಾರರ ಪಟ್ಟಿಯಿಂದ 35.5 ಲಕ್ಷ ಹೆಸರು ಡಿಲೀಟ್‌?Bihar; ಮತದಾರರ ಪಟ್ಟಿಯಿಂದ 35.5 ಲಕ್ಷ ಹೆಸರು ಡಿಲೀಟ್‌?

Bihar; ಮತದಾರರ ಪಟ್ಟಿಯಿಂದ 35.5 ಲಕ್ಷ ಹೆಸರು ಡಿಲೀಟ್‌?

ಲಡಾಖ್‌ಗೆ ಕವೀಂದರ್‌ ಎಲ್‌ಜಿ, ಮಾಜಿ ಸಚಿವ ಗಜಪತಿ ಗೋವಾ ಗೌರ್ನರ್‌

ಹಣಕಾಸು ಅಕ್ರಮ ವರ್ಗಾವಣೆ: ಇ.ಡಿ. ಮುಂದೆ ರಾಬರ್ಟ್‌ ವಾದ್ರಾ ಹಾಜರು

ಹಣಕಾಸು ಅಕ್ರಮ ವರ್ಗಾವಣೆ: ಇ.ಡಿ. ಮುಂದೆ ರಾಬರ್ಟ್‌ ವಾದ್ರಾ ಹಾಜರು

Air India: ವಿಮಾನ ದುರಂತ ತನಿಖೆ ವರದಿ ಸೋರಿಕೆ ಮಾಡಿದ್ದು ಯಾರು?

Air India: ವಿಮಾನ ದುರಂತ ತನಿಖೆ ವರದಿ ಸೋರಿಕೆ ಮಾಡಿದ್ದು ಯಾರು?

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.