ಸ್ಕಿಡ್ ಆದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೆಲಿಕಾಪ್ಟರ್
Team Udayavani, Oct 12, 2019, 8:53 AM IST
ರಾಯ್ ಗಢ್: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರಿದ್ದ ಹೆಲಿಕಾಪ್ಟರ್ ಭೂಸ್ಪರ್ಷದ ಸಮಯದಲ್ಲಿ ಸ್ಕಿಡ್ ಆದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟಶವಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಚುನಾವಣಾ ಸಮಯವಾದ ಕಾರಣ ಮಹಾ ಜನಾದೇಶ್ ಸಂಕಲ್ಪ ಸಭಾದಲ್ಲಿ ಪಾಲ್ಗೊಳ್ಳಲು ರಾಯ್ ಗಢ್ ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆಗೆ ಈ ಘಟನೆ ನಡೆದಿದೆ.
ಹೆಲಿಕಾಪ್ಟರ್ ಇಳಿಯುವ ವೇಳೆ ನೆಲ ಒದ್ದೆಯಾಗಿದ್ದ ಕಾರಣ ಜಾರಿದೆ ಎಂದು ವರದಿಯಾಗಿದೆ. ಪೈಲಟ್ ಮೊದಲು ಹೆಲಿಕಾಪ್ಟರ್ ನ ನಿಯಂತ್ರಣ ಕಳೆದುಕೊಂಡರೂ ನಂತರ ಹಿಡಿತಕ್ಕೆ ಪಡೆದು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ