ಹೆಲಿಕಾಪ್ಟರ್ ದುರಂತ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ


Team Udayavani, Dec 8, 2021, 5:09 PM IST

ಹೆಲಿಕಾಪ್ಟರ್ ದುರಂತ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ

ಚೆನ್ನೈ: ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ. ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಬಿಪಿನ್ ರಾವತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಭಾರತೀಯ ವಾಯುಸೇನೆಯ MI-17 V5 ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಅವರು ವೆಲ್ಲಿಂಗ್ಟನ್ ನ ಸೇನಾ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಇದನ್ನೂ ಓದಿ:2015 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಪಾರಾಗಿದ್ದ ಬಿಪಿನ್ ರಾವತ್

ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾಗಿಯಾಗಿದ್ದ 14 ಮಂದಿಯಲ್ಲಿ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಡಿಎನ್‌ಎ ಪರೀಕ್ಷೆಯ ಮೂಲಕ ಮೃತದೇಹಗಳ ಗುರುತು ಪತ್ತೆ ಮಾಡಬೇಕಾಗಿದೆ ಎಂದು ಎಎನ್ ಐ ಸುದ್ದಿ ಮಾಡಿದೆ.

ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶ ನೀಡುರುವುದಾಗಿ ಭಾರತೀಯ ವಾಯುಸೇನೆ ಟ್ವಿಟ್ಟರ್ ನಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

1-adsa-dsad

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ: ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಹೆಚ್ ಡಿಕೆ

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

Viral:ಮೇಡಂ ನೀವು ತುಂಬಾ ಬುದ್ಧಿವಂತರು…ಓದಿ ಇದು ಎಂಜಿನಿಯರಿಂಗ್ ವಿದ್ಯಾರ್ಥಿ ಉತ್ತರಪತ್ರಿಕೆ!

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indi-1

ಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

1-aswqewqe

ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ

police crime

ಅಹಿತಕರ ಘಟನೆಗಳ ನಂತರ ಬಿಹಾರದ ಅಮಿತ್ ಶಾ ಅವರ ಕಾರ್ಯಕ್ರಮ ರದ್ದು

1assas

ಬಿಜೆಪಿ ಮಾಜಿ ಸಂಸದ ಮಖನ್ ಸಿಂಗ್ ಸೋಲಂಕಿ ಕಾಂಗ್ರೆಸ್‌ ಸೇರ್ಪಡೆ

TDY-14

ಇಬ್ಬರು ಯುವತಿಯರನ್ನು ಕೂರಿಸಿಕೊಂಡು ವೀಲಿಂಗ್‌: ವಿಡಿಯೋ ವೈರಲ್‌ ಬೆನ್ನಲ್ಲೇ ಕೇಸ್‌ ದಾಖಲು  

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಕೊಪ್ಪಳ: ಕೈ ಭದ್ರಕೋಟೆಯಾಗಿತ್ತು ಭತ್ತದ ‌ನಾಡು ಗಂಗಾವತಿ

ಕೊಪ್ಪಳ: ಕೈ ಭದ್ರಕೋಟೆಯಾಗಿತ್ತು ಭತ್ತದ ‌ನಾಡು ಗಂಗಾವತಿ

dildar

ಶ್ರೇಯಸ್ ಈಗ ‘ದಿಲ್ದಾರ್’ ಹೀರೊ..

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

200ನೇ ಸಿಕ್ಸರ್ ಬಾರಿಸಿದ ಧೋನಿ: ಈ ಸಾಧನೆ ಮಾಡಿದ ಮೊದಲ ಸಿಎಸ್ ಕೆ ಆಟಗಾರ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಬಂಕಾಪುರ: ಕಂದಾಯ ಅಧಿಕಾರಿಗಳ ಕೂಡಿ ಹಾಕಿ ಪ್ರತಿಭಟನೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ

ಅಪರೂಪದ ಕೊರಗ ಭಾಷೆಯ ಮದುವೆ ಆಮಂತ್ರಣ ಪತ್ರಿಕೆ