ಬೇಲ್ ಕೊಟ್ಟರೆ ಕ್ರಿಸ್ಟಿಯನ್ ದೇಶದಿಂದ ಪರಾರಿ : ಕೋರ್ಟಿಗೆ CBI, ED
Team Udayavani, Feb 12, 2019, 1:56 PM IST
ಹೊಸದಿಲ್ಲಿ : ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಬಂಧಿಸಲ್ಪಟ್ಟಿರುವ ಮಧ್ಯವರ್ತಿ ಕ್ರಿಸ್ಟಿಯನ್ ಮಿಶೆಲ್ ನನ್ನು ಜಾಮೀನಿನಲ್ಲಿ ಬಿಡಗಡೆ ಮಾಡಿದರೆ ಆತ ಭಾರತದಿಂದ ಪರಾರಿಯಾಗಬಹುದು ಎಂದು ಹೇಳುವ ಮೂಲಕ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ED), ಆತನ ಜಾಮೀನು ಅರ್ಜಿಯನ್ನು ಬಲವಾಗಿ ವಿರೋಧಿಸಿದವು.
”ಕ್ರಿಸ್ಟಿಯನ್ ಮಿಶೆಲ್ ವಿರುದ್ಧ ಗಂಭೀರ ಆರ್ಥಿಕ ಅಪರಾಧದ ಆರೋಪವಿದೆ; ಆತನ ಅಪರಾಧವನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ” ಎಂದು ಸಿಬಿಐ ಮತ್ತು ED ತಮ್ಮ ಪ್ರತ್ಯೇಕ ಉತ್ತರದಲ್ಲಿ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರಿಗೆ ಮನದಟ್ಟು ಮಾಡಿದವು.
ಮಿಶೆಲ್ ವಕೀಲ ತನಗೆ ಈ ವಿಷಯದಲ್ಲಿ ವಾದಿಸಲು ಸಮಯಾವಕಾಶ ಕೋರಿದ ಕಾರಣ ನ್ಯಾಯಾಲಯ ಪ್ರಕರಣವನ್ನು ನಾಳೆ ಬುಧವಾರಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ