Christmas, ಹೊಸ ವರ್ಷಾಚರಣೆ; ಪ್ರವಾಸಿಗರ ಸಂಖ್ಯೆ ಹೆಚ್ಚಳ; ಗೋವಾ ಪ್ರಯಾಣ ದರ ಏರಿಕೆ


Team Udayavani, Dec 12, 2023, 12:29 PM IST

5-panaji

ಪಣಜಿ: ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷವನ್ನು ಸ್ವಾಗತಿಸಲು ದೇಶ-ವಿದೇಶಗಳಿಂದ ಪ್ರವಾಸಿಗರು ಪ್ರತಿ ವರ್ಷ ಡಿಸೆಂಬರ್‍ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೋವಾಕ್ಕೆ ಆಗಮಿಸುತ್ತಾರೆ.

ಈ ಅವಧಿಯಲ್ಲಿ ವಿಮಾನ ಪ್ರಯಾಣ, ಬಸ್ ಪ್ರಯಾಣ ಮತ್ತು ಹೋಟೆಲ್ ರೂಂ ದರಗಳು ಸಹ ಹೆಚ್ಚಾಗುತ್ತವೆ. ಕಳೆದ ವರ್ಷವೂ ವಿಮಾನ ಟಿಕೆಟ್‍ ದರ ಹೆಚ್ಚಳವಾಗಿತ್ತು. ಲಭ್ಯವಿರುವ ಮಾಹಿತಿ ಪ್ರಕಾರ ಈ ವರ್ಷ ವಿಮಾನ ಪ್ರಯಾಣದ ಟಿಕೇಟ್ ದರ ಶೇ.17ರಷ್ಟು ಏರಿಕೆಯಾಗಿದೆ.

ದೆಹಲಿ-ಬೆಂಗಳೂರು, ದೆಹಲಿ-ಶ್ರೀನಗರ ಜೊತೆಗೆ ಗೋವಾ ವಿಮಾನ ಪ್ರಯಾಣ ದುಬಾರಿಯಾಗಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷವನ್ನು ಸ್ವಾಗತಿಸಲು ಗೋವಾ ಪ್ರತಿಯೊಬ್ಬರ ನೆಚ್ಚಿನ ಪ್ರವಾಸಿ ತಾಣವಾಗಿದೆ.

ಇತರ ಪ್ರಮುಖ ನಗರಗಳಲ್ಲಿ ದೆಹಲಿಯಿಂದ ಗೋವಾ ವಿಮಾನ ಟಿಕೆಟ್ ದುಬಾರಿಯಾಗಿದೆ. ದೇಶೀಯ ಪ್ರವಾಸಿಗರಲ್ಲಿ ದೆಹಲಿ ಪ್ರವಾಸಿಗರು ಗೋವಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದೇ ಇದಕ್ಕೆ ಕಾರಣ. ಇದರಿಂದಾಗಿ ದೆಹಲಿ ಪ್ರಯಾಣ ಶೇ.17ರಷ್ಟು ದುಬಾರಿಯಾಗಿದೆ.

ಕ್ರಿಸ್‍ಮಸ್ ಮತ್ತು ಹೊಸ ವರ್ಷದ ಹೊರತಾಗಿ ಈ ತಿಂಗಳು ಗೋವಾದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ಮುಖ್ಯವಾಗಿ ಕರಾವಳಿ ಪ್ರದೇಶಗಳಲ್ಲಿ ವಿವಿಧ ನೃತ್ಯ ಮತ್ತು ಸಂಗೀತ ಕಾರ್ಯಕ್ರಮಗಳು ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯಾಗಿದೆ.

ಡಿಸೆಂಬರ್ 15 ರಿಂದ ಪಣಜಿಯಲ್ಲಿ ಸೆರೆಂಡಿಪಿಟಿ ಆಟ್ರ್ಸ್ ಫೆಸ್ಟಿವಲ್ ಪ್ರಾರಂಭವಾಗಲಿದೆ. ಇದರಲ್ಲಿ ನೀವು ವಿವಿಧ ರೀತಿಯ ಕಲೆಯ ಅನುಭವವನ್ನು ಪಡೆಯುತ್ತೀರಿ. ಇದರೊಂದಿಗೆ ಕೊನೆಯ ವಾರದಲ್ಲಿ ಸನ್ ಬರ್ನ್ ಫೆಸ್ಟಿವಲ್ ಕೂಡ ನಡೆಯಲಿದೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಗೋವಾದ ವಿವಿದೆಡೆ ಕಾರ್ಯಕ್ರಮಗಳು ಕೂಡ ನಡೆಯಲಿದೆ. ಆದರೆ ಈ ತಿಂಗಳು ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಹೆಚ್ಚಿನ ಪ್ರಯಾಣ ದರ ಖರ್ಚು ಮಾಡುವುದು ಅನಿವಾರ್ಯ ಎಂಬಂತಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.