ವಿಎಚ್‌ಪಿ, ಬಜರಂಗದಳ ಧಾರ್ಮಿಕ ಉಗ್ರ ಸಂಘಟನೆಗಳು:ಸಿಐಎ ಉಲ್ಲೇಖ 


Team Udayavani, Jun 15, 2018, 2:38 PM IST

1254.jpg

ನ್ಯೂಯಾರ್ಕ್‌: ಅಮೆರಿಕದ ಸಿಐಎ ತನ್ನ ಇತ್ತೀಚಿಗಿನ ವರ್ಲ್ಡ್‌  ಫ್ಯಾಕ್ಟ್‌ ಬುಕ್‌ ಸಂಚಿಕೆಯಲ್ಲಿ ವಿಶ್ವಹಿಂದು ಪರಿಷದ್‌ ಮತ್ತು ಬಜರಂಗದಳವನ್ನು ಧಾರ್ಮಿಕ ಉಗ್ರ ಸಂಘಟನೆಗಳು ಎಂದು ಬಿಂಬಿಸಿದೆ. 

ವಿಎಚ್‌ಪಿ ಮತ್ತು  ಬಜರಂಗದಳ ರಾಜಕೀಯದಲ್ಲಿ ತೊಡಗುವ ಅಥವಾ ರಾಜಕೀಯ ಒತ್ತಡವನ್ನು ಉಂಟುಮಾಡುವ ಸಂಘಟನೆಗಳು ಆದರೆ ಅದರ ನಾಯಕರು ಶಾಸಕಾಂಗ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಅಮೆರಿಕ ಸರ್ಕಾರದ ಗುಪ್ತಚರ ವಿಭಾಗದ ಸಂಸ್ಥೆಯಾಗಿರುವ  ಸಿಐಎ ಹೇಳಿದೆ.

ಆರ್‌ಎಸ್‌ಎಸ್‌ ನ್ನು ರಾಷ್ಟ್ರೀಯತೆ  ಬಿಂಬಿಸುವ ಸಂಘಟನೆ ಎಂದಿದೆ, ಆದರೆ ರಾಜಕೀಯ ಒತ್ತಡವನ್ನು ತರುವಲ್ಲಿ ಪಾತ್ರವಹಿಸುತ್ತದೆ ಎಂದು ಬರೆದಿದೆ. 

ಹುರಿಯತ್‌ ಕಾನ್ಫರೆನ್ಸ್‌  ಮತ್ತು ಜಮಾತ್‌ ಉಲೆಮಾ -ಇ-ಹಿಂದ್‌ ಕೂಡ ರಾಜಕೀಯ ಒತ್ತಡ ತರುವ ಸಂಘಟನೆಗಳು ಎಂದಿದೆ. 

ಹುರಿಯತ್‌ ಕಾನ್ಫರೆನ್ಸ್‌ ಪ್ರತ್ಯೇಕತವಾಗಿ ಸಂಘಟನೆ ಎಂದರೆ, ಜಮಾತನ್ನು ಧಾರ್ಮಿಕ ಸಂಘಟನೆ ಎಂದಿದೆ. 

ಸಿಐಎ ಅಮೆರಿಕ  ಸರ್ಕಾರಕ್ಕೆ ಒಂದು ದೇಶದ ಬಗ್ಗೆ ಇಲ್ಲ ವಿವಾದದ ಬಗ್ಗೆ ಗುಪ್ತಚರ ಅಥವಾ ವಾಸ್ತವಿಕ ಉಲ್ಲೇಖ ವರದಿಗಳನ್ನು ನೀಡುತ್ತದೆ. ಇತಿಹಾಸ, ಜನತೆ, ಸರ್ಕಾರ, ಆರ್ಥಿಕತೆ, ಶಕ್ತಿ, ಭೌಗೋಳಿಕತೆ, ಸಂವಹನ, ಸಾರಿಗೆ, ಮಿಲಿಟರಿ, ಮತ್ತು ರಾಷ್ಟ್ರವ್ಯಾಪಿ ವಿಷಯಗಳು ವರಿದಿಯಲ್ಲಿರುತ್ತವೆ. 

ಸಿಐಎ ವರದಿಗೆ ಹಿಂದೂ ಪರ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತ ಪಡಿಸಿವೆ. 

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.