‘ನಾಟಕ ಮಾಡುತ್ತಿದ್ದಾಳೆ’ : ವ್ಹೀಲ್ ಚಯರ್ ಮಹಿಳೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅವಮಾನ


Team Udayavani, Sep 9, 2019, 11:57 PM IST

Virali-Modi-9-9

ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೇಂದ್ರೀಯ ಉದ್ಯಮ ಭದ್ರತಾ ದಳ (ಸಿ.ಐ.ಎಸ್.ಎಫ್) ಸಿಬಂದಿಗಳು ಗಾಲಿ ಕುರ್ಚಿ ಅವಲಂಬಿತ ಮಹಿಳೆಯೊಬ್ಬರಿಗೆ ಮಾನಸಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಜೀವನಸ್ಪೂರ್ತಿ ಭಾಷಣಕಾರ್ತಿ ಮತ್ತು ವಿಶಿಷ್ಟ ಚೇತನರ ಹಕ್ಕುಗಳ ಹೋರಾಟಗಾರ್ತಿಯಾಗಿರುವ ವಿರಾಲಿ ಮೋದಿ ಎಂಬ ಮಹಿಳೆಯೇ ಸಿ.ಐ.ಎಸ್.ಎಫ್ ಸಿಬಂದಿಗಳ ಕಿರುಕುಳಕ್ಕೊಳಗಾದವರಾಗಿದ್ದಾರೆ.

ವಿರಾಲಿ ಅವರು ದೆಹಲಿಯಿಂದ ಮುಂಬಯಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆಗಿದ್ದ ಸಿ.ಐ.ಎಸ್.ಎಫ್ ಅಧಿಕಾರಿಗಳು ವಿರಾಲಿಗೆ ಗಾಲಿ ಕುರ್ಚಿಯಿಂದ ಎದ್ದೇಳುವಂತೆ ತಾಕೀತು ಮಾಡಿದ್ದಾರೆ. ಅದಕ್ಕೆ ಅವರು ನಿರಾಕರಿಸಿದಾಗ ಅವರನ್ನು ನಿಂದಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಸಿ.ಐ.ಎಸ್.ಎಫ್ ಸಿಬಂದಿಯಲ್ಲಿ ಒಬ್ಬರು ಇನ್ನೊಬ್ಬ ಸಿಬಂದಿಯ ಬಳಿ ‘ಡ್ರಾಮಾ ಕರ್ ರಹೀ ಹೈ’ (ನಾಟಕ ಮಾಡುತ್ತಿದ್ದಾಳೆ) ಎಂದು ಹೇಳುತ್ತಿರುವುದು ಕೇಳಿ ವಿರಾಲಿ ಅವರು ಕಣ್ಣೀರಾದರು. ಬಳಿಕ ವಿರಾಲಿ ಅವರನ್ನು ಗಾಲಿ ಕುರ್ಚಿಯಿಂದ ಎದ್ದೇಳುವಂತೆ ಭದ್ರತಾ ಸಿಬಂದಿಗಳು ತಾಕೀತು ಮಾಡಿದ್ದಾರೆ.

ವಿರಾಲಿ ಮೋದಿ ಅವರು ಕಳೆದ 13 ವರ್ಷಗಳಿಂದ ಗಾಲಿ ಕುರ್ಚಿಯನ್ನು ಅವಲಂಬಿಸಿದ್ದಾರೆ. ಅವರು ಬೆನ್ನುಹುರಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಮೆರಿಕಾ ಪ್ರಜೆಯಾಗಿರುವ ವಿರಾಲಿ ಅವರು ಹೇಳುವಂತೆ ಆಕೆಗೆ ಇದುವರೆಗೆ ಯಾವ ವಿಮಾನ ನಿಲ್ದಾಣದಲ್ಲಿಯೂ ಇಂತಹ ಅವಮಾನದ ಘಟನೆಗಳು ಆಗಿಲ್ಲವಂತೆ.

ವಿರಾಲಿ ಅವರು ಇಂಧಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅಲ್ಲಿಯ ನಿಯಮಗಳ ಪ್ರಕಾರ ಅವರಿದ್ದ ಗಾಲಿ ಕುರ್ಚಿಯನ್ನು ನೀಡುವಂತೆ ಭದ್ರತಾ ಸಿಬಂದಿಗಳು ತಿಳಿಸಿದ್ದಾರೆ. ಬಳಿಕ ಅವರನ್ನು ಪೋರ್ಟರ್ ಒಂದರ ಮೂಲಕ ತಪಾಸಣಾ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅಲ್ಲಿ ವಿರಾಲಿ ಅವರಿಗೆ ನಿಲ್ಲುವಂತೆ ಭದ್ರತಾ ಸಿಬಂದಿ ತಾಕೀತು ಮಾಡಿದ್ದಾರೆ.

ಈ ರೀತಿ ವಿಮಾನ ನಿಲ್ದಾಣದಲ್ಲಿ ತನಗಾದ ಕಹಿ ಅನುಭವವನ್ನು ವಿರಾಲಿ ಅವರು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ ಮತ್ತು ಈ ಕುರಿತಾಗಿ ಸಿ.ಐ.ಎಸ್.ಎಫ್. ಹಿರಿಯ ಅಧಿಕಾರಿಗಳಿಗೆ ವಿರಾಲಿ ಅವರು ಲಿಖಿತ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.