ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.9 ಲಕ್ಷಕ್ಕೆ ಏರಿಕೆ: ಸಹಜ ಸ್ಥಿತಿಗೆ ಮರಳಿದ ಜನಜೀವನ


Team Udayavani, Jun 2, 2020, 8:00 AM IST

covid19-india

ನವದೆಹಲಿ: ದೇಶದ 5ನೇ ಹಂತದ ಲಾಕ್ ಡೌನ್ ಅವಧಿಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ವೈರಸ್ ಆರ್ಭಟವಿರುವ ಪ್ರದೇಶಗಳಲ್ಲಿ ಮಾತ್ರ ನಿರ್ಬಂಧಗಳು ಮುಂದುವರೆದಿದೆ. ಸೋಮವಾರ ಅತೀ ಹೆಚ್ಚು  ಜನರು ಮಾರುಕಟ್ಟೆ ಸೇರಿದಂತೆ ಹಲವೆಡೆ ಪ್ರಯಾಣಿಸಿದ್ದರಿಂದ  ರಸ್ತೆಗಳಲ್ಲಿ ಸಂಚಾರ ದಟ್ಟನೆಯೂ ಕಂಡುಬಂದವು.

ಏತನ್ಮಧ್ಯೆ  ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1.9 ಲಕ್ಷ ತಲುಪಿದ್ದು, ಸೋಮವಾರ ಒಂದೇ ದಿನ 8,400 ಜನರು ಸೋಂಕಿಗೆ ತುತ್ತಾಗಿರುವುದು ದಾಖಲೆಯಾಗಿದೆ. ಮತ್ತೊಂದೆಡೆ ಮರಣ ಪ್ರಮಾಣವೂ ಏರುಗತಿಯಲ್ಲಿ ಸಾಗಿದ್ದು ಒಟ್ಟಾರೆಯಾಗಿ 5,394 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 230 ಜನರು ಸೋಂಕಿನ ಕಾರಣದಿಂದ ಪ್ರಾಣ ತ್ಯೆಜಿಸಿದ್ದಾರೆಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಒಟ್ಟಾರೆ ವೈರಾಣು ಪೀಡಿತರ ಸಂಖ್ಯೆ 1,90,535 ಇದ್ದರೆ, ಗುಣಮುಖರಾದವರ ಪ್ರಮಾಣ 92,000 ಎಂದು ವರದಿಯಾಗಿದೆ. ಭಾರತವೂ ಕೋವಿಡ್ 19 ಹಾಟ್ ಸ್ಪಾಟ್ ದೇಶಗಳಲ್ಲಿ 7ನೇ ಸ್ಥಾನದಲ್ಲಿ ಗುರುತಿಸಕೊಂಡಿದ್ದು ಅಮೆರಿಕಾ, ಬ್ರೆಜಿಲ್, ರಷ್ಯಾ, ಯುಕೆ, ಸ್ಪೇನ್, ಇಟಲಿ ಮೊದಲ 6 ಸ್ಥಾನಗಳಲ್ಲಿವೆ.

ಗಮನಾರ್ಹ ಸಂಗತಿಯೆಂದರೇ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಿದ್ದು ಮೃತರ ಪ್ರಮಾಣ ಕಡಿಮೆಯಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಜಾಗತಿಕವಾಗಿ 63 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದು 3,77 ಲಕ್ಷದಷ್ಟು ಜನರು ಮೃತಪಟ್ಟಿದ್ದಾರೆ. ಅಮೆರಿಕಾವೊಂದರಲ್ಲೇ 1ಲಕ್ಷಕ್ಕಿಂತ ಹೆಚ್ಚು ಜನರು ಅಸುನೀಗಿದ್ದು, 18 ಲಕ್ಷ ಜನರು ವೈರಾಣುವಿಗೆ ಭಾಧಿತರಾಗಿದ್ದಾರೆ.

 

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.