ಆರೋಗ್ಯ ಯೋಧರು: ಪಟಿಯಾಲಾದಲ್ಲಿ ನೈರ್ಮಲ್ಯ ಕಾರ್ಮಿಕರಿಗೆ ನೋಟಿನ ಹಾರ
Team Udayavani, Apr 3, 2020, 6:25 PM IST
ಕೋವಿಡ್ 19 ವೈರಸ್ ಗೆ ಹೆದರಿ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿದ್ದರೂ, ಪ್ರತಿ ದಿನ ಬೆಳಗ್ಗೆ ನಿಮ್ಮ ಮನೆ ಬಾಗಿಲಿಗೆ ಬಂದು ತ್ಯಾಜ್ಯಗಳನ್ನು ಸಂಗ್ರಹಿಸುವ ನೈರ್ಮಲ್ಯ ಕಾರ್ಮಿಕರ ಬಗ್ಗೆ ಯೋಚಿಸಿದ್ದೀರಾ?
ಹೇಗೆ ವೈದ್ಯರು, ನರ್ಸ್ಗಳು, ಪೊಲೀಸರು ತಮ್ಮ ಜೀವವನ್ನು ಪಣಕ್ಕಿಟ್ಟು ಕರ್ತವ್ಯನಿಷ್ಠೆ ಮೆರೆಯುತ್ತಿದ್ದಾರೋ ಅದೇ ರೀತಿ ನೈರ್ಮಲ್ಯ ಕಾರ್ಮಿಕರು ಕೂಡ ಇಂಥ ಸಂಕಷ್ಟದ ಸಂದರ್ಭದ ಹೀರೋಗಳೇ ಆಗಿದ್ದಾರೆ.
ಅವರು ಮಾಸ್ಕ್, ಗ್ಲೌಸ್ ಧರಿಸಿಕೊಂಡು ಬೆಳಗ್ಗೆ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸದೇ ಇರುತ್ತಿದ್ದರೆ, ಮನೆಗಳಲ್ಲಿ ತುಂಬಿರುವ ತ್ಯಾಜ್ಯದ ವಿಲೇವಾರಿಯೇ ಎಲ್ಲರಿಗೂ ದೊಡ್ಡ ಸವಾಲಾಗಿ ಪರಿಣಮಿಸುತ್ತಿತ್ತು.
ಇದನ್ನು ಅರಿತುಕೊಂಡ ಪಂಜಾಬ್ ನ ಪಟಿಯಾಲಾದ ನಾಗರಿಕರು ಏನು ಮಾಡಿದ್ದಾರೆ ಗೊತ್ತಾ? ಇತ್ತೀಚೆಗೆ ನೈರ್ಮಲ್ಯ ಕಾರ್ಮಿಕರು ತಮ್ಮ ಕಾಲೊನಿಗೆ ಬಂದಾಗ, ಅವರಿಗೆ ಕರೆನ್ಸಿ ನೋಟುಗಳ ಮಾಲೆ ಹಾಕಿ, ಚಪ್ಪಾಳೆ ತಟ್ಟುವ ಮೂಲಕ ಸನ್ಮಾನಿಸಿದ್ದಾರೆ. ಈ ಮೂಲಕ ಅವರ ನಿಸ್ವಾರ್ಥ ಸೇವೆಗೆ ಧನ್ಯವಾದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ