‘ಸಿಎಎ ಬೇಡದಿದ್ದರೆ ಪಾಕಿಸ್ಥಾನಕ್ಕೆ ಹೋಗು…’ ಎಂದ ಶಿಕ್ಷಕನನ್ನು ಮನೆಗೆ ಕಳುಹಿಸಿದ ಇಲಾಖೆ!
Team Udayavani, Jan 17, 2020, 11:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ತ್ರಿಶೂರ್: ರಾಷ್ಟ್ರಾದ್ಯಂತ ಸಿಎಎ ಪರ -ವಿರೋಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ವಿಚಿತ್ರ ಪ್ರಸಂಗವೊಂದು ಕೇರಳದಲ್ಲಿ ನಡೆದಿದೆ. ತ್ರಿಶೂರ್ನ ಕೊಡುಂಗಲ್ಲೂರ್ ಶಾಲೆಯಲ್ಲಿ ಮಕ್ಕಳಿಗೆ ಸಿಎಎ ಅನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದಿದ್ದರೆ ಪಾಕ್ಗೆ ನಡಿಯಿರಿ ಎಂದು ವಿದ್ಯಾರ್ಥಿನಿಗೆ ಶಿಕ್ಷಕ ಹೇಳಿದ್ದಾರೆ. ಆದರೆ ವಿದ್ಯಾರ್ಥಿಗಳ ವಿರುದ್ಧ ಇಂತಹ ಹೇಳಿಕೆ ನೀಡಿದ ಶಿಕ್ಷಕನನ್ನೇ ಶಾಲೆಯಿಂದ ಹೊರ ಕಳುಹಿಸಿದ ಪ್ರಸಂಗ ನಡೆದಿದೆ.
ಶಾಲೆಯ ಹಿಂದಿ ಶಿಕ್ಷಕ ಕಲೇಶನ್ ಎಂಬವರು ಈ ಕ್ರಮಕ್ಕೆ ಒಳಗಾದವರು. ವಿದ್ಯಾರ್ಥಿಗೆ ಈ ರೀತಿ ಹೇಳಿದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಮಾತ್ರವಲ್ಲದೇ ವಿದ್ಯಾರ್ಥಿನಿಯ ತಂದೆ ಶಿಕ್ಷಣ ಇಲಾಖೆಗೆ ಸಾಮಾಜಿಕ ಜಾಲತಾಣಗಳ ಮೂಲಕ ದೂರು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕ್ರಮಕೈಗೊಂಡಿರುವ ಶಿಕ್ಷಣ ಇಲಾಖೆ ಆರೋಪಿ ಶಿಕ್ಷಕನನ್ನು ಶಾಲೆಯಿಂದ ಉಚ್ಚಾಟಿಸಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!