ಪೌರತ್ವಕ್ಕೆ ಧರ್ಮದ ದಾಖಲೆ ಕಡ್ಡಾಯ ; ಅರ್ಜಿ ಸಲ್ಲಿಸುವವರು ಪುರಾವೆ ನೀಡಬೇಕು


Team Udayavani, Jan 28, 2020, 8:35 AM IST

CAA-Banner-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ವಯ ಪೌರತ್ವಕ್ಕೆ ಅರ್ಜಿಸಲ್ಲಿಸುವ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದ ಮುಸ್ಲಿಮೇತರ ವಲಸಿಗರು, ತಮ್ಮ ಧಾರ್ಮಿಕ ನಂಬಿಕೆಗಳ ಕುರಿತ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ಕೇಂದ್ರ ಸರಕಾರ ತಿಳಿಸಿದೆ.

ಹಿಂದೂ, ಸಿಕ್ಖ್, ಕ್ರಿಶ್ಚಿಯನ್‌, ಬೌದ್ಧ, ಜೈನ ಅಥವಾ ಪಾರ್ಸಿ ಅರ್ಜಿದಾರರು ತಾವು 2014ರ ಡಿಸೆಂಬರ್‌ 31ಕ್ಕೂ ಮುನ್ನ ಭಾರತವನ್ನು ಪ್ರವೇಶಿಸಿದ್ದೇವೆ ಎನ್ನುವುದನ್ನು ಸಾಬೀತುಪಡಿಸುವ ಮತ್ತು ತಮ್ಮ ಧರ್ಮವನ್ನು ತಿಳಿಸುವ ದಾಖಲೆಗಳನ್ನು ಒದಗಿಸಿದರಷ್ಟೇ ಪೌರತ್ವ ನೀಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಲ್ಲದೆ, ಭಾರತದ ಪೌರತ್ವವನ್ನು ಬಯಸುವವರಿಗೆ ಅದಕ್ಕಾಗಿ ಅರ್ಜಿ ಸಲ್ಲಿಸಲು ಕೇವಲ 3 ತಿಂಗಳ ಕಾಲಾವಕಾಶವನ್ನಷ್ಟೇ ಸರಕಾರ ನೀಡಲಿದೆ ಎಂದೂ ಹೇಳಲಾಗಿದೆ. ಜತೆಗೆ, ಸಿಎಎ ಅನುಷ್ಠಾನದ ನಿಯಮಗಳಲ್ಲಿ ಅಸ್ಸಾಂ ಕೇಂದ್ರಿತ ಪ್ರತ್ಯೇಕ ನಿಬಂಧನೆಗಳನ್ನು ಸೇರಿಸಲು ಸರಕಾರ ಚಿಂತನೆ ನಡೆಸಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಇಮಾಮ್‌ ಮನೆಯಲ್ಲಿ ಶೋಧ: ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿ ಹಲವು ರಾಜ್ಯಗಳಲ್ಲಿ ದೇಶದ್ರೋಹ ಆರೋಪ ಎದುರಿಸುತ್ತಿರುವ ಸಿಎಎ ವಿರೋಧಿ ಹೋರಾಟಗಾರ ಶರ್ಜೀಲ್‌ ಇಮಾಮ್‌ ಅವರ ಬಿಹಾರದ ಮನೆ ಮೇಲೆ ಪೊಲೀಸರು ಸೋಮವಾರ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದ್ದಾರೆ.

ಮುಂಬಯಿನಲ್ಲೂ ಪ್ರತಿಭಟನೆ: ಸಿಎಎ ವಿರೋಧಿಸಿ ಮುಂಬಯಿನಲ್ಲೂ ಮಹಿಳೆ ಯರು ಪ್ರತಿಭಟನೆ ಆರಂಭಿಸಿದ್ದಾರೆ. ದಿಲ್ಲಿಯ ಶಹೀನ್‌ ಬಾಘ್ ನ ಪ್ರತಿಭಟನೆ ಯಿಂದ ಸ್ಫೂರ್ತಿ ಪಡೆದಿರುವ ಇವರು, ಗಣರಾಜ್ಯ ದಿನದ ರಾತ್ರಿಯಿಂದ ಧರಣಿ ಆರಂಭಿಸಿದ್ದಾರೆ.

ಬಂಗಾಲದಲ್ಲೂ ನಿರ್ಣಯ: ಪೌರತ್ವ ಕಾಯ್ದೆ ವಿರುದ್ಧ ಸೋಮವಾರ ಪಶ್ಚಿಮ ಬಂಗಾಲ ಅಸೆಂಬ್ಲಿ ಕೂಡ ನಿರ್ಣಯ ಕೈಗೊಂಡಿದೆ.

ಶಹೀನ್‌ ಬಾಘ್ ಪ್ರತಿಭಟನೆಯು ಮೌನವಾಗಿರುವ ಬಹುಸಂಖ್ಯೆಯ ಜನರನ್ನು ಕೆಲವೇ ಕೆಲವು ಮಂದಿ ತುಳಿಯುತ್ತಿರುವಂಥ ಘಟನೆಯಾಗಿ ಇತಿಹಾಸದಲ್ಲಿ ದಾಖಲಾಗಿದೆ. ಇದು ಸಿಎಎ ವಿರುದ್ಧದ ಪ್ರತಿಭಟನೆಯಲ್ಲ, ಮೋದಿ ವಿರುದ್ಧದ ಪ್ರತಿಭಟನೆ.
– ರವಿಶಂಕರ್‌ ಪ್ರಸಾದ್‌, ಕೇಂದ್ರ ಸಚಿವ

ಮಹಾತ್ಮ ಗಾಂಧಿಯನ್ನು ತುಚ್ಛವಾಗಿ ನೋಡುವವರು ಮಾತ್ರವೇ ಶಹೀನ್‌ಬಾಘ್ ಪ್ರತಿಭಟನಾಕಾರರನ್ನು ನಿಂದಿಸಲು ಸಾಧ್ಯ. ಏಕೆಂದರೆ, ಶಹೀನ್‌ಬಾಘ್ ಮಹಾತ್ಮನನ್ನು ಪ್ರತಿಬಿಂಬಿಸುತ್ತಿದೆ. ಅವರ ಪ್ರತಿಭಟನೆಯನ್ನು ವ್ಯಂಗ್ಯವಾಡಿದರೆ ಅಹಿಂಸೆ ಮತ್ತು ಸತ್ಯಾಗ್ರಹವನ್ನು ನಿಂದಿಸಿದಂತೆ.
– ಪಿ. ಚಿದಂಬರಂ, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.