Citizenship Bill:ರಾಷ್ಟ್ರಪತಿ ಹೇಳಿಕೆಗೆ ವಿದ್ಯಾರ್ಥಿ ಸಂಘಟನೆ ವಿರೋಧ
Team Udayavani, Feb 1, 2019, 10:57 AM IST
ಇಂಫಾಲ : ನೆರೆ ಹೊರೆಯ ದೇಶಗಳಲ್ಲಿ ಧಾರ್ಮಿಕ ದಬ್ಟಾಳಿಕೆಯ ಬಲಿಪಶುಗಳಾಗಿ ಭಾರತಕ್ಕೆ ನಿರಾಶ್ರಿತರಾಗಿ ಬಂದು ಆಸರೆ ಪಡೆದಿರುವ ಮುಸ್ಲಿಮೇತರ ಭಾರತ ಮೂಲದವರಿಗೆ 2016ರ ಪೌರತ್ವ ತಿದ್ದುಪಡಿ ಮಸೂದೆಯು ನೆರವಾಗಲಿದೆ ಎಂದು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಹೇಳಿರುವುದನ್ನು ಮಣಿಪುರ ಮೂರು ಪ್ರಮುಖ ವಿದ್ಯಾರ್ಥಿ ಸಂಘಟನೆಗಳು ಬಲವಾಗಿ ಖಂಡಿಸಿವೆ.
ಪೌರತ್ವ ತಿದ್ದುಪಡಿ ಮಸೂದೆಯು ರಾಜ್ಯಸಭೆಯಲ್ಲಿ ಪಾಸಾಗುವುದನ್ನು ತಡೆಯುವ ನಿಟ್ಟಿನಲ್ಲಿ ಪ್ರಕೃತ ದಿಲ್ಲಿಯಲ್ಲೇ ಠಿಕಾಣಿ ಹೂಡಿರುವ ಮಣಿಪುರ ವಿದ್ಯಾರ್ಥಿ ಸಂಘಟನೆಗಳ ನಾಯಕರು ರಾಷ್ಟ್ರಪತಿ ಹೇಳಿಕೆಯನ್ನು ಬಲವಾಗಿ ವಿರೋಧಿಸಿದರು.
ಒಂದೊಮ್ಮೆ ಪ್ರಸ್ತಾವಿತ ಮಸೂದೆಯು ರಾಜ್ಯಸಭೆಯಲ್ಲೂ ಪಾಸಾದರೆ ತಾವು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವೆವೆಂದು ಆಲ್ ಮಣಿಪುರ್ ಸ್ಟೂಡೆಂಟ್ಸ್ ಯೂನಿಯನ್ (ಎಎಂಎಸ್ಯು), ಮಣಿಪುರ್ ಸ್ಟೂಡೆಂಟ್ಸ್ ಫೆಡರೇಶನ್ (ಎಂಎಸ್ಎಫ್) ಮತ್ತು ಡೆಮೋಕ್ರಾಟಿಕ್ ಸ್ಟೂಡೆಂಟ್ಸ್ ಅಲಾಯನ್ಸ್ ಆಫ್ ಮಣಿಪುರ್ (ಡಿಇಎಸ್ಎಎಂ) ಇಂದು ಶುಕ್ರವಾರ ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ