ಉತ್ತರದ 9 ವಿಮಾನ ನಿಲ್ದಾಣಗಳಲ್ಲಿ ವಾಯುಯಾನ ಸೇವೆ ಪುನರಾರಂಭ
Team Udayavani, Feb 27, 2019, 10:07 AM IST
ಹೊಸದಿಲ್ಲಿ : ಭಾರತೀಯ ವಾಯು ಪಡೆ ಕೊಟ್ಟಿರುವ ಮಾರ್ಗದರ್ಶಿ ಸೂತ್ರಗಳು ಮತ್ತು ಸೂಚನೆಗಳನ್ನು ತನ್ನ ಸಚಿವಾಲಯ ಕಟ್ಟುನಿಟ್ಟಿನಿಂದ ಅನುಸರಿಸುವುದಾಗಿ ಕೇಂದ್ರ ಸಹಾಯಕ ವಾಯುಯಾನ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ.
ವಾಯು ಪಡೆಯ ಸೂಚನೆ ಪ್ರಕಾರ ಶ್ರೀನಗರ, ಜಮ್ಮು ಮತ್ತು ಲೇಹ್ ಸೇರಿದಂತೆ ಉತ್ತರ ಭಾರತದ ಒಂಬತ್ತು ವಿಮಾನ ನಿಲ್ದಾಣಗಳಲ್ಲಿ ಪೌರ ವಾಯು ಯಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದವರು ಹೇಳಿದರು.
ಅದಾಗಿ ಇದೀಗ ನಾಗರಿಕ ವಾಯು ಯಾನ ಮಹಾ ನಿರ್ದೇಶಕರು 9 ವಿಮಾನ ನಿಲ್ದಾಣಗಳಲ್ಲಿ ಸೇವೆಯನ್ನು ಪುನರಾರಂಭಿಸಲಾಗಿದೆ ಎಂದು ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ