- Tuesday 10 Dec 2019
ಸಿಜೆಐ ಕೇಸ್: ನ್ಯಾ| ಬೋಬ್ಡೆ ಭೇಟಿ ಆಗಿಲ್ಲವೆಂದು ಸ್ಪಷ್ಟನೆ
Team Udayavani, May 6, 2019, 6:00 AM IST
ಹೊಸದಿಲ್ಲಿ: ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ಸಮಿತಿಯ ಮುಖ್ಯಸ್ಥರಾಗಿರುವ ನ್ಯಾಯಮೂರ್ತಿ ಎಸ್.ಎ.ಬೋಬ್ಡೆಯವರನ್ನು ನ್ಯಾ| ಆರ್.ಎಫ್. ನಾರಿಮನ್, ಡಿ.ವೈ. ಚಂದ್ರಚೂಡ್ ಭೇಟಿ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸುಳ್ಳು ಎಂದು ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ.
ಶುಕ್ರವಾರ ಸಂಜೆ ಭೇಟಿಯಾಗಿದ್ದಾರೆ ಎಂದು ವರದಿಯಾಗಿದ್ದು, ನ್ಯಾಯ ಪೀಠವು ವಿಚಾರಣೆ ನಡೆಸಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬುದು ಸಂಪೂರ್ಣ ಸುಳ್ಳು ಎಂದು ಸುಪ್ರೀಂ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ. ದೂರು ನೀಡಿರುವ ಮಹಿಳೆಯು ವಿಚಾರಣೆಯಿಂದ ದೂರವುಳಿಯಲು ನಿರ್ಧರಿಸಿ ದ್ದಾರೆ. ಆದರೂ ವಿಚಾರಣೆಯನ್ನು ನ್ಯಾಯಪೀಠ ಮುಂದುವರಿ ಸುತ್ತಿದ್ದು, ಇದು ಸರಿಯಲ್ಲ ಎಂಬ ಅಭಿಪ್ರಾಯ ವನ್ನು ಇಬ್ಬರು ನ್ಯಾಯಮೂರ್ತಿಗಳು ವ್ಯಕ್ತಪಡಿಸಿದ್ದಾರೆ ಎನ್ನಲಾಗಿತ್ತು.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ಇತ್ತೀಚೆಗೆ ದೇಶಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿದ ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟ ಮಾಜಿ ಶಾಸಕ ಕುಲ್...
-
ಬೆಳಗ್ಗೆ ಗಂಟೆ ಹತ್ತಾದ್ರೂ.. ಇನ್ನೂ ಹಾಸಿಗೆಯಿಂದ ಏಳ್ಳೋದೇ ಕಷ್ಟ ಎನ್ನುವ ಸ್ಥಿತಿಯಲ್ಲಿ ಹಲವರಿರುತ್ತಾರೆ. ಈಗಿನ ಯುವಕರು ಹೆಚ್ಚು ಹೊತ್ತು ಗಡದ್ದು ನಿದ್ದೆ ಹೊಡೆಯುವುದೇ...
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಉತ್ತರ ಈಶಾನ್ಯ ವಿದ್ಯಾರ್ಥಿ ಸಂಘಟನೆ 11ಗಂಟೆಗಳ ಬಂದ್ ಗೆ ಕರೆ ಕೊಟ್ಟಿದ್ದು, ಈ...
-
ನವದೆಹಲಿ: ಆಗಸ್ಟ್ 2019ರವರೆಗೆ ಪಾಕಿಸ್ತಾನ ಮೂಲದ 84 ಉಗ್ರರು ಒಳನುಸುಳಲು ಯತ್ನಿಸಿದ್ದರು. ಇದರಲ್ಲಿ 59 ಉಗ್ರರು ಭಾರತೀಯ ಗಡಿಯೊಳಗೆ ಪ್ರವೇಶಿಸಿರುವುದಾಗಿ ಕೇಂದ್ರ...
-
ನವದೆಹಲಿ: ಭಾರತದ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳ ಆಯೋಗ ನೀಡಿರುವ ಹೇಳಿಕೆ ಅಸಮರ್ಪಕವಾದದ್ದು ಮತ್ತು...
ಹೊಸ ಸೇರ್ಪಡೆ
-
ಸಿಡ್ನಿ: ದಿಲ್ಲಿ ಬಳಿಕ ಇದೀಗ ಆಸ್ಟ್ರೇಲಿಯಾದ ಸಿಡ್ನಿಯಲ್ಲೂ ದಟ್ಟ ಹೊಗೆ ಆವರಿಸಿದ್ದು, ವಾಯುಮಾಲಿನ್ಯ ಪ್ರಮಾಣ ಅಪಾಯದ ಮಟ್ಟಕ್ಕಿಂತ 11 ಪಟ್ಟು ಏರಿಕೆ ಕಂಡಿದೆ. ಕಳೆದ...
-
ಉಜಿರೆ: ಡ್ರಗ್ಸ್, ಕುಡಿತ, ಅತ್ಯಾಚಾರ, ಕಳ್ಳತನ ಇವೆಲ್ಲ ದೋಷಗಳು ದೌರ್ಬಲ್ಯಗಳಾಗಿದ್ದು, ಮುಚ್ಚಿಟ್ಟಷ್ಟು ಜಟಿಲವಾದ ಅನಾಹುತಗಳಿಗೆ ಕಾರಣವಾಗುತ್ತವೆ. ಇವೆಲ್ಲವನ್ನು...
-
ಕಾಸರಗೋಡು: 2020ನೇ ಇಸವಿಯ ಡಿಸೆಂಬರ್ ತಿಂಗಳಲ್ಲಿ ಮನೆ ಯಿಲ್ಲದ ಎಲ್ಲರಿಗೂ ವಸತಿ ಭಾಗ್ಯ ಒದಗಲಿದೆ ಎಂದು ಸ್ಥಳೀಯಾಡಳಿತ ಸಚಿವ ಎ.ಸಿ. ಮೊಯ್ದಿನ್ ಭರವಸೆ ನೀಡಿದರು. ವೆಸ್ಟ್...
-
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. 2020ರ ಜನವರಿಯಿಂದ ಮೆಟ್ರೋ ಸಂಚಾರ ಸಮಯದಲ್ಲಿ ವಿಸ್ತರಣೆಯಾಗಿದೆ. ಇನ್ನು ಮೆಟ್ರೋ...
-
ಯುನೈಟೆಡ್ ಕಿಂಗ್ ಡಮ್: 2015ರ ಭೂಕಂಪದಿಂದ ನೇಪಾಳ ಜನರ ಬದುಕು ತತ್ತರಿಸಿ ಹೋಗಿದ್ದು, ಸ್ಥಳೀಯ ಜನರ ಆರೋಗ್ಯ, ಶಿಕ್ಷಣ ಹಾಗೂ ಕುಟುಂಬಗಳಿಗೆ ನೆರವು(ದೇಣಿಗೆ ಸಂಗ್ರಹ)...