ಪಶ್ಚಿಮ ಬಂಗಾಳ ಶಾಲೆಯಲ್ಲಿ ಹಿಜಾಬ್‌ ವಿವಾದ; ಟಿಎಂಸಿ -ಬಿಜೆಪಿ ನಡುವೆ ವಾಕ್ಸಮರ


Team Udayavani, Nov 23, 2022, 7:00 PM IST

ಪಶ್ಚಿಮ ಬಂಗಾಳ ಶಾಲೆಯಲ್ಲಿ ಹಿಜಾಬ್‌ ವಿವಾದ; ಟಿಎಂಸಿ -ಬಿಜೆಪಿ ನಡುವೆ ವಾಕ್ಸಮರ

ಕೋಲ್ಕತ್ತಾ: ಕರ್ನಾಟಕದಲ್ಲಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿದ್ದ “ಶಾಲೆಗಳಲ್ಲಿ ಹಿಜಾಬ್‌ ಪ್ರಕರಣ’ ಈಗ ಪಶ್ಚಿಮ ಬಂಗಾಳಕ್ಕೂ ಕಾಲಿಟ್ಟಿದೆ. ಇಲ್ಲಿ ಹೌರಾದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಹಿಜಾಬ್‌ ಮತ್ತು ಕೇಸರಿ ಶಾಲು ಧರಿಸಿಕೊಂಡು ಬಂದ ಕಾರಣ, ಎರಡು ಗುಂಪುಗಳ ನಡುವೆ ಗದ್ದಲ ಉಂಟಾಗಿದೆ.

ಜತೆಗೆ, ಕೆಲವು ವಿದ್ಯಾರ್ಥಿಗಳು ಶಾಲಾ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ನಡೆಯುತ್ತಿದ್ದ 11 ಮತ್ತು 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಬಳಿಕ ಆಡಳಿತ ಮಂಡಳಿ ಸಭೆ ನಡೆಸಿ, ಎಲ್ಲ ವಿದ್ಯಾರ್ಥಿಗಳೂ ಶಾಲಾ ಸಮವಸ್ತ್ರದಲ್ಲೇ ಬರಬೇಕು ಎಂದು ಸೂಚಿಸಿದೆ.

ಈ ವಿಚಾರವು ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ.

 

 

ಟಾಪ್ ನ್ಯೂಸ್

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.