
ಶಿಕ್ಷಕನ ಮೇಲೆ ಗುಂಡು ಹಾರಿಸಿ ಹಗೆ ಸಾಧಿಸಿದ 10ನೇ ತರಗತಿ ವಿದ್ಯಾರ್ಥಿ, ಸ್ಥಿತಿ ಗಂಭೀರ
Team Udayavani, Sep 25, 2022, 8:36 AM IST

ಲಕ್ನೋ : ಶಾಲಾ ವಿದ್ಯಾರ್ಥಿಯೋರ್ವ ತನ್ನ ಶಾಲೆಯ ಶಿಕ್ಷಕನ ಮೇಲೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಸೀತಾರಾಪುರದಲ್ಲಿ ಶನಿವಾರ ನಡೆದಿದೆ.
ವಿದ್ಯಾರ್ಥಿ ತರಗತಿಯಲ್ಲಿ ಇತರ ಸಹಪಾಠಿಗಳೊಂದಿಗೆ ಜಗಳವಾಡಿದ್ದ ಇದನ್ನು ಶಿಕ್ಷಕ ತಡೆದು ಬುದ್ದಿವಾದ ಹೇಳಿದ್ದಾರೆ ಆದರೂ ಅದನ್ನು ಕೇಳದ ವಿದ್ಯಾರ್ಥಿ ಶಿಕ್ಷರ ವಿರುದ್ಧ ವಾದ ಮಾಡಲು ಮುಂದಾಗಿದ್ದಾನೆ ಇದರಿಂದ ಕೋಪಗೊಂಡ ಶಿಕ್ಷಕ ವಿದ್ಯಾರ್ಥಿಗೆ ಹೊಡೆದಿದ್ದಾರೆ, ಇದರಿಂದ ಕೋಪಗೊಂಡ ವಿದ್ಯಾರ್ಥಿ ತರಗತಿಯಿಂದ ಹೊರನಡೆದು ಹೋಗಿದ್ದಾನೆ ಶನಿವಾರ ಪಿಸ್ತೂಲ್ ಹಿಡಿದುಕೊಂಡು ತರಗತಿಗೆ ವಿದ್ಯಾರ್ಥಿ ಬಂದಿದ್ದಾನೆ, ಈ ವೇಳೆ ಶಿಕ್ಷಕ ಶಾಲೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿದ್ದ ಕಟ್ಟಡವನ್ನು ವೀಕ್ಷಣೆ ಮಾಡಲು ಹೋಗಿದ್ದಾರೆ, ಇದನ್ನು ಕಂಡ ವಿದ್ಯಾರ್ಥಿ ಅಲ್ಲಿಗೆ ತೆರಳಿ ಶಿಕ್ಷಕನ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಶಿಕ್ಷಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಲಕನ ಪತ್ತೆಗೆ ಬಲೆ ಬಿಸಿದ್ದಾರೆ.
ಇದನ್ನೂ ಓದಿ : ಪಂಚ್ ಕ್ಯಾಮೊ ವಿಶೇಷ ಎಡಿಶನ್ ಬಿಡುಗಡೆ; ನಾಲ್ಕು ವೇರಿಯೆಂಟ್ಗಳಲ್ಲಿ ಲಭ್ಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
