ನನಗೆ ತಿಳಿಸದೆ ವಿದೇಶ ಪ್ರವಾಸ;ಕೇರಳ ಸಿಎಂ ವಿರುದ್ಧ ರಾಷ್ಟ್ರಪತಿ,ಪ್ರಧಾನಿಗೆ ರಾಜ್ಯಪಾಲರ ದೂರು

ತಾಂತ್ರಿಕ ವಿವಿ ಕುಲಪತಿ ಸ್ಥಾನಕ್ಕೆ ಸರಕಾರ ಶಿಫಾರಸಿಗೆ ತಡೆ, ಬೇರೆಯವರ ನೇಮಕ

Team Udayavani, Nov 5, 2022, 6:50 AM IST

ನನಗೆ ತಿಳಿಸದೆ ವಿದೇಶ ಪ್ರವಾಸ;ಕೇರಳ ಸಿಎಂ ವಿರುದ್ಧ ರಾಷ್ಟ್ರಪತಿ,ಪ್ರಧಾನಿಗೆ ರಾಜ್ಯಪಾಲರ ದೂರು

ತಿರುವನಂತಪುರ: ಕೇರಳ ಸಿಎಂ ಪಿಣರಾಯಿ ವಿಜಯನ್‌ ಇತ್ತೀಚೆಗೆ ಕೈಗೊಂಡ ವಿದೇಶ ಪ್ರವಾಸದ ವಿವರಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಕಳುಹಿಸಿ ಕೊಟ್ಟಿದ್ದಾರೆ.

ಹತ್ತು ದಿನಗಳ ಕಾಲ ಸಿಎಂ ವಿಜಯನ್‌ ಯುಇಎ ಮತ್ತು ಐರೋಪ್ಯ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದ ವೇಳೆ, ತಮಗೆ ಮಾಹಿತಿಯನ್ನೇ ನೀಡಲಿಲ್ಲ. ದೈನಂದಿನ ಆಡಳಿತ ವ್ಯವಸ್ಥೆ ಹೇಗೆ ನಡೆ ಯಲಿದೆ ಎಂಬಿತ್ಯಾದಿ ಮಾಹಿತಿಯನ್ನೇ ಮುಖ್ಯ ಮಂತ್ರಿ ನೀಡಿರಲಿಲ್ಲ ಎಂದೂ ಆರೋಪಿಸಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಯವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಬೇರೆಯವರ ನೇಮಕ: ಮತ್ತೊಂದು ಬೆಳವಣಿಗೆ ಯಲ್ಲಿ ತಿರುವನಂತಪುರದಲ್ಲಿ ಇರುವ ಎ.ಪಿ.ಜೆ.ಅಬ್ದುಲ್‌ ಕಲಾಂ ತಾಂತ್ರಿಕ ವಿವಿಯ ಕುಲಪತಿ ಸ್ಥಾನಕ್ಕೆ ಕೇರಳದ ಎಲ್‌ಡಿಎಫ್ ಸರಕಾರ ಶಿಫಾರಸು ಮಾಡಿದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಇಶಿತಾ ರಾಯ್‌ ಅವರ ನೇಮಕಕ್ಕೆ ರಾಜ್ಯಪಾಲ ಮತ್ತು ಕುಲಪತಿ ಆರಿಫ್ ಮೊಹಮ್ಮದ್‌ ಖಾನ್‌ ತಡೆಯೊಡ್ಡಿದ್ದಾರೆ. ಜತೆಗೆ ಪ್ರಭಾರ ಕುಲಪತಿ ಯನ್ನಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಶಿಶಾ ಥಾಮಸ್‌ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ಆದರೆ ಡಾ| ಥಾಮಸ್‌ ವಿವಿ ಕ್ಯಾಂಪಸ್‌ಗೆ ಪ್ರವೇಶ ಮಾಡಿ, ಅಧಿಕಾರ ಸ್ವೀಕರಿಸುವುದಕ್ಕೆ ಸ್ಟೂಡೆಂಟ್‌ ಫೆಡ ರೇಶ‌ನ್‌ ಆಫ್ ಇಂಡಿಯಾ ಮತ್ತು ಎಡಪಕ್ಷಗಳ ಬೆಂಬಲಿತ ಸಂಘಟನೆಗಳ ಸದಸ್ಯರು ಪ್ರತಿರೋಧ ಒಡ್ಡಿದ್ದಾರೆ. ಈ ಘಟನೆಯಿಂದ ತಮಗೆ ಆಘಾತ ವಾಗಿದೆ ಎಂದು ಡಾ| ಶಿಶಾ ಥಾಮಸ್‌ ಹೇಳಿದ್ದಾರೆ.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.