ಕೊ-ವಿನ್‌’ ನಿರ್ವಹಣೆ ಕುರಿತು ಕೇಂದ್ರದ ಪಾಠ


Team Udayavani, Jan 11, 2021, 2:22 AM IST

ಕೊ-ವಿನ್‌’ ನಿರ್ವಹಣೆ ಕುರಿತು ಕೇಂದ್ರದ ಪಾಠ

ಹೊಸದಿಲ್ಲಿ: ಲಸಿಕೆ ನೀಡುವಿಕೆಗೆ ಜ.16ರ ಮುಹೂರ್ತ ಫಿಕ್ಸ್‌ ಆದ ಬೆನ್ನಲ್ಲೇ ಕೇಂದ್ರ ಸರಕಾರ ರವಿವಾರ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶ ಗಳ ಉನ್ನತಾಧಿಕಾರಿಗಳೊಂದಿಗೆ “ಕೊ-ವಿನ್‌’ ಆ್ಯಪ್‌ ನಿರ್ವಹಣೆ ಸಂಬಂಧ ಸಭೆ ನಡೆಸಿದ್ದು, ಅಗತ್ಯ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕೋವಿಡ್‌ ಲಸಿಕೆ ಕಾರ್ಯಕ್ರಮದ ರಾಷ್ಟ್ರೀಯ ತಜ್ಞರ ತಂಡದ ಸದಸ್ಯ ರಾಮ್‌ ಸೇವಕ್‌ ಶರ್ಮಾ ಸಭೆಯ ನೇತೃತ್ವ ವಹಿಸಿದ್ದರು.

ಸಭೆಯ ಮುಖ್ಯಾಂಶ: ಡ್ರೈ ರನ್‌ಗಳಲ್ಲಿ ಕೊ-ವಿನ್‌ ತಂತ್ರಾಂಶ ನಿರ್ವಹಣೆ ವೇಳೆ ಉದ್ಭವಿಸಿದ ಸಮಸ್ಯೆ, ಸಲಹೆಗಳ ಕುರಿತು ಚರ್ಚಿಸಲಾಯಿತು. ಫ‌ಲಾನುಭವಿಗಳ ದತ್ತಾಂಶ ಸೋರಿಕೆ ಆಗದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಸೇವಕ್‌ ಪೂರಕ ಮಾಹಿತಿ ನೀಡಿದರು. ಯಾರು, ಯಾರಿಂದ, ಯಾವಾಗ ವ್ಯಾಕ್ಸಿನ್‌ ಪಡೆದರು ಎಂಬುದರ ಬಗೆಗಿನ ಡಿಜಿಟಲ್‌ ದಾಖಲೆಗಳನ್ನು ಆ ಕ್ಷಣವೇ ಆ್ಯಪ್‌ಗೆ ದಾಖಲಿಸುವುದು, ಅವುಗಳ ದತ್ತಾಂಶ ಸಂರಕ್ಷಣೆಗೆ ಅನುಸರಿಬೇಕಾದ ವಿಧಾನಗಳನ್ನು ತಿಳಿಸಿದರು.

“ಆಧಾರ್‌ಗೆ ಲಿಂಕ್‌ ಆದ ಮೊಬೈಲ್‌ ಸಂಖ್ಯೆಗಳನ್ನು ನೀಡುವಂತೆ ಫ‌ಲಾನುಭವಿಗಳಿಗೆ ಸೂಚಿಸಿದರೆ, ನಕಲಿ ಪ್ರಜೆಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದು’ ಎಂದೂ ತಿಳಿಸಿದರು.

ಈ ನಡುವೆ ದೇಶಾದ್ಯಂತ 24 ಗಂಟೆಗಳಲ್ಲಿ 18,645 ಮಂದಿಗೆ ಸೋಂಕು ದೃಢಪಟಿcದೆ. ದೇಶದಲ್ಲಿ ಮರಣ ಪ್ರಮಾಣ ಶೇ.1.44ಕ್ಕೆ ಇಳಿಕೆಯಾಗಿದೆ. ಕಳೆದ 16 ದಿನಗಳಲ್ಲಿ ದೈನಂದಿನ ಸಾವಿನ ಪ್ರಕರಣ 300ಕ್ಕಿಂತಲೂ ಕಡಿಮೆ ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬಂಗಾಲದಲ್ಲಿ ಉಚಿತ ಲಸಿಕೆ: ಈ ನಡುವೆ ಪಶ್ಚಿಮ ಬಂಗಾಲದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ವಿತರಿಸಲಾಗುವುದು ಎಂದು ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಈ ಘೋಷಣೆ ಮಹತ್ವ ಪಡೆದಿದೆ.

ಡಬ್ಲ್ಯುಎಚ್‌ಎಡವಟ್ಟು  :

ಕೋವಿಡ್ ಸೋಂಕಿತರ ಸಂಖ್ಯೆಯನ್ನು ಸೂಚಿಸಿ ವಿಶ್ವ ಆರೋಗ್ಯ ಸಂಸ್ಥೆ ರವಿವಾರ ಬಿಡುಗಡೆ ಮಾಡಿರುವ ಭೂಪಟದಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ ಅನ್ನು ಭಾರತದ ಭೂಭಾಗದಿಂದ ಪ್ರತ್ಯೇಕಿಸಿರು ವುದು ವಿವಾದಕ್ಕೆ ಕಾರಣವಾಗಿದೆ. ಸಂಸ್ಥೆಯ ಈ ನಡೆಗೆ ಅನೇಕ ಭಾರತೀಯರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂಪಟದಲ್ಲಿ ಭಾರತವನ್ನು ನೀಲಿ ಬಣ್ಣದಲ್ಲಿ ತೋರಿಸಲಾಗಿದ್ದು, ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ ಅನ್ನು ಬೂದು ಬಣ್ಣದಲ್ಲಿ ಪ್ರತ್ಯೇಕಿಸಿ ಚಿತ್ರಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಚೀನ ಪರ ಮೃದು ಧೋರಣೆ ಹೊಂದಿದೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ವಿವಾದ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.