ಪ್ಲಾಸ್ಟಿಕ್ ಬಾಟಲನ್ನು ತನ್ನ ಹೊಟ್ಟೆಗಿಳಿಸಿಕೊಂಡ ಕೋಬ್ರಾ ಅದನ್ನು ಉಗುಳಿದ್ದೇ ಒಂದು ವಿಸ್ಮಯ!


Team Udayavani, Jan 10, 2020, 7:47 PM IST

Snake-Plastic-10-1

ಪ್ಲಾಸ್ಟಿಕ್ ನಮ್ಮ ಪರಿಸರಕ್ಕೆ ಮತ್ತು ಆ ಪರಿಸರದಲ್ಲಿ ಬದುಕುತ್ತಿರುವ ಜೀವ ಸಂಕುಲಕ್ಕೆ ಅದೆಷ್ಟು ಮಾರಕ ಎಂಬುದಕ್ಕೆ ನಮಗೆ ಹಲವಾರು ನಿದರ್ಶನಗಳು ಸಿಕ್ಕುತ್ತಲೇ ಇರುತ್ತವೆ. ಪ್ಲಾಸ್ಟಿಕ್ ಉತ್ಪನ್ನಗಳನ್ನು ಸೇವಿಸುವ ಪ್ರಾಣಿಗಳು ಬಳಿಕ ನರಳಿ ಜೀವ ಬಿಡುವ ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಲೇ ಇರುತ್ತವೆ.

ಇದೀಗ ನಾಗರ ಹಾವೊಂದು ದೊಡ್ಡ ಪ್ಲಾಸ್ಟಿಕ್ ಬಾಟಲಿಯನ್ನು ನುಂಗಿ ಬಳಿಕ ಅದನ್ನು ಅರಗಿಸಿಕೊಳ್ಳಲಾಗದೇ ತನಗನ ಬಾಯಿಯ ಮೂಲಕ ಹೊರಹಾಕುವ ವಿಡಿಯೋ ಒಂದು ಇದೀಗ ಟ್ವಿಟ್ಟರ್ ನಲ್ಲಿ ವೈರಲ್ ಆಗುತ್ತಿದೆ.

ಅರಣ್ಯಾಧಿಕಾರಿಯಾಗಿರುವ ಪರ್ವೀನ್ ಕಸ್ವಾನ್ ಎಂಬವರು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ 48 ಸೆಕೆಂಡುಗಳ ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ತಂಪು ಪಾನೀಯದ ದೊಡ್ಡ ಪ್ಲಾಸ್ಟಿಕ್ ಬಾಟಲಿಯನ್ನು ನುಂಗಿದ ದೊಡ್ಡ ನಾಗರ ಹಾವೊಂದು ತನ್ನ ಒದ್ದಾಡುತ್ತಾ ಬಳಿಕ ತನ್ನ ಹೊಟ್ಟೆಯ ನಡುಭಾಗದಿಂದ ಪ್ರಯಾಸಪಟ್ಟು ಅದನ್ನು ಹೊರಹಾಕುತ್ತದೆ. ಈ ಹಾವನ್ನು ಹಿಡಿಯಲು ಬಂದ ವ್ಯಕ್ತಿ ಹಾವಿಗೆ ಬಾಟಲಿಯನ್ನು ಹೊರಹಾಕಲು ಅವಕಾಶ ಮಾಡಿಕೊಡುವ ದೃಶ್ಯ ಈ ವಿಡಿಯೋದಲ್ಲಿ ಸೆರೆಯಾಗಿದೆ.


ಕರಾವಳಿ ಭಾಗದ ಉರಗತಜ್ಞ ಗುರುರಾಜ್ ಸನಿಲ್ ಹೇಳುವ ಪ್ರಕಾರ ಹಾವುಗಳು ತಾವು ಸೇವಿಸುವ ಆಹಾರವನ್ನು ಹೊಟ್ಟೆಯಲ್ಲೇ ಜೀರ್ಣ ಮಾಡಿಕೊಳ್ಳುತ್ತವೆ. ಆದರೆ ಅವುಗಳಿಗೆ ಅಪಾಯ ಎದುರಾದ ಸನ್ನಿವೇಶದಲ್ಲಿ ತಪ್ಪಿಸಿಕೊಂಡು ಓಡಲು ಅನುಕೂಲವಾಗಲು ತಾವು ನುಂಗಿದ ಬೇಟೆಯನ್ನು ಉಗುಳಿ ತಮ್ಮ ದೇಹವನ್ನು ಹಗುರ ಮಾಡಿಕೊಂಡು ಬಳಿಕ ತಪ್ಪಿಸಿಕೊಳ್ಳುತ್ತವೆ.

ಆದರೆ ಈ ಪ್ರಕರಣದಲ್ಲಿ ತಾನು ಆಹಾರವೆಂದು ನುಂಗಿದ ಬಾಟಲನ್ನು ಹೊಟ್ಟೆಯಲ್ಲಿ ಅರಗಿಸಿಕೊಳ್ಳಲಾಗದೇ ಸಂಕಟಪಟ್ಟು ಈ ನಾಗರ ಅದನ್ನು ಬಹಳ ಪ್ರಯಾಸದಿಂದ ಹೊರ ಹಾಕುವ ದೃಶ್ಯ, ಪ್ಲಾಸ್ಟಿಕ್ ಉತ್ಪನ್ನಗಳು ಪ್ರಾಣಿ ಮತ್ತು ಉರಗಗಳ ಪಾಲಿಗೆ ಹೇಗೆ ಮಾರಕವಾಗಬಲ್ಲುದು ಎಂಬುದರ ಘೋರ ಚಿತ್ರಣವನ್ನು ನಮ್ಮ ಮುಂದಿಡುತ್ತದೆ. ಈ ಘಟನೆ ಎಲ್ಲಿ ನಡೆದಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ.

ಭಾರತದಲ್ಲಿ ಪ್ರತೀನಿತ್ಯ 25 ಸಾವಿರ ಟನ್ ಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಮತ್ತು ಇದರಲ್ಲಿ ಸುಮಾರು 40 ಪ್ರತಿಶತ ತ್ಯಾಜ್ಯ ಸಂಗ್ರಹವಾಗದೇ ಪರಿಸರದಲ್ಲೇ ಉಳಿದುಬಿಡುತ್ತದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.