ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45ಕ್ಕೂ ಹೆಚ್ಚಿನ ಕಡೆ ಎನ್‌ಐಎ ದಾಳಿ


Team Udayavani, Nov 10, 2022, 9:16 AM IST

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ತಮಿಳುನಾಡಿನ 45ಕ್ಕೂ ಹೆಚ್ಚಿನ ಕಡೆ ಎನ್‌ಐಎ ದಾಳಿ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ತನಿಖಾ ದಳ ದೊಡ್ಡ ಕ್ರಮ ಕೈಗೊಂಡಿದೆ. ಅದರಂತೆ ಗುರುವಾರ ಮುಂಜಾನೆ ಎನ್‌ಐಎ ತಂಡ ಕೊಯಮತ್ತೂರಿನ 21 ಸ್ಥಳಗಳು ಸೇರಿದಂತೆ ತಮಿಳುನಾಡಿನ 45 ಸ್ಥಳಗಳಲ್ಲಿ ದಾಳಿ ನಡೆಸಿದೆ.

ಅಕ್ಬೋಬರ್ 23 ರ ಭಾನುವಾರ ಕೊಯಮತ್ತೂರಿನ ಈಶ್ವರನ್ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಎಲ್ ಪಿಜಿ ಸಿಲಿಂಡರ್ ಅಳವಡಿಸಿದ್ದ ಕಾರೊಂದು ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಜಮೀಶಾ ಮುಬಿನ್ ಎಂಬ ವ್ಯಕ್ತಿ ಮೃತಪಟ್ಟಿದ್ದ. ಪ್ರಕರಣದ ತನಿಖೆ ನಡೆಸಿದ ಸ್ಥಳೀಯ ಪೊಲೀಸರು ಜಮೀಶಾ ಮುಬಿನ್​ ಮನೆಯಿಂದ ದೇಶಿ ನಿರ್ಮಿತ ಮದ್ದುಗುಂಡುಗಳು ಮತ್ತು ಕೆಲವು ಐಸಿಸ್​ ಬೆಂಬಲಿತ ಬರಹಗಳನ್ನು ವಶಪಡಿಸಿಕೊಂಡಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ತನಿಖಾ ತಂಡ ಗುರುವಾರ ಮುಂಜಾನೆ ಕೊಯಮತ್ತೂರು ಸೇರಿ ತಮಿಳುನಾಡಿನ ಕೆಲವೊಂದು ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿದ್ದು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ : ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ: ಬಗೆಹರಿಯದ ಗೊಂದಲ, ಮತ್ತೆ ಮರಳು ಅಭಾವ

ಟಾಪ್ ನ್ಯೂಸ್

death

ಯಡಮೊಗೆ: ಅಡಿಕೆ ಮರದಿಂದ ಬಿದ್ದು ಸಾವು

police siren

ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ :13 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

accuident

ಹಾಲಾಡಿ: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

death

ಶಂಭೂರು: ತಾಳೆ ಮರದಿಂದ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಮೃತ್ಯು

accident 2

ಡಿವೈಡರ್‌ ಮೇಲೇರಿದ ಕಾರು!

death

ಮುಂಬಯಿ ಉದ್ಯಮಿಯ ಶವ ಶಾಂಭವಿ ನದಿಯಲ್ಲಿ ಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

ಯುಪಿ :ಸುರೇಶ್ ರೈನಾ ಸಂಬಂಧಿಕರ ಮೇಲೆ ದಾಳಿ ನಡೆಸಿದ ಆರೋಪಿ ಎನ್‌ಕೌಂಟರ್‌

arrested

24 ರಾಜ್ಯಗಳ, 66.9 ಕೋಟಿ ಜನರ ಡೇಟಾ ಕದ್ದಿದ್ದ ಚಾಲಾಕಿ ಪೊಲೀಸ್ ಬಲೆಗೆ !!

Tiger

ವನ್ಯಜೀವಿಗಳನ್ನು ರಕ್ಷಿಸಲು ಹುಲಿ ಸಂರಕ್ಷಿತ ಪ್ರದೇಶದಿಂದ ರೈಲು ಹಳಿಗಳ ಸ್ಥಳಾಂತರ

1-sadadasds

ಛತ್ತೀಸ್‌ಗಢದಲ್ಲಿ ಬಸ್ ಸುಟ್ಟು ಹಾಕಿದ ನಕ್ಸಲರು; ಕನಿಷ್ಠ 15 ಜನ ಬಲಿ

ಕೈಯಲ್ಲಿ ಪಿಸ್ತೂಲ್ ಹಿಡಿದು ಕೇಕ್ ಕತ್ತರಿಸಿದ ಯುವಕ: ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಂಧನ

ಕೈಯಲ್ಲಿ ಪಿಸ್ತೂಲ್ ಹಿಡಿದು ಕೇಕ್ ಕತ್ತರಿಸಿದ ಯುವಕ: ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಂಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

death

ಯಡಮೊಗೆ: ಅಡಿಕೆ ಮರದಿಂದ ಬಿದ್ದು ಸಾವು

police siren

ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ :13 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

accuident

ಹಾಲಾಡಿ: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

death

ಶಂಭೂರು: ತಾಳೆ ಮರದಿಂದ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಮೃತ್ಯು