ಕೊಯಮತ್ತೂರು ಸ್ಫೋಟ: ಜಿಹಾದ್ ಬೆಂಬಲಿಸುವ ದಾಖಲೆಗಳ ವಶ
Team Udayavani, Nov 3, 2022, 6:21 PM IST
ಚೆನ್ನೈ: ಕೊಯಮತ್ತೂರಿನಲ್ಲಿ ಅ.23ರಂದು ಸಂಭವಿಸಿದ ಕಾರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಎನ್ಐಎಗೆ ಲಭ್ಯವಾಗಿದೆ.
ಅದರಲ್ಲಿ ಜಿಹಾದ್ ಅನ್ನು ನಡೆಸಲೇಬೇಕು ಎಂಬ ಅಂಶಗಳನ್ನು ಪುಷ್ಟೀಕರಿಸುವ ದಾಖಲೆಗಳು ಇವೆ ಎಂದು ಹೇಳಲಾಗಿದೆ. ಮಕ್ಕಳು, ಹಿರಿಯರು ದುರ್ಬಲರು ಹೀಗಾಗಿ, ಜಿಹಾದ್ ನಡೆಸಲೇಬೇಕು ಎಂದು ಅವುಗಳಲ್ಲಿ ಉಲ್ಲೇಖೀಸಲಾಗಿದೆ. ಈ ಬಗ್ಗೆ ಮೂಲಗಳನ್ನು ಉಲ್ಲೇಖೀಸಿ “ಟೈಮ್ಸ್ ನೌ’ ಆಂಗ್ಲ ಸುದ್ದಿವಾಹಿನಿ ವರದಿ ಮಾಡಿದೆ.
ಸ್ಫೋಟದಲ್ಲಿ ಅಸುನೀಗಿರುವ ಜಮೇಶ ಮುಂಬಿನ್ ಎಂಬಾತನ ನಿವಾಸದಲ್ಲಿ ಶೋಧ ನಡೆಸಿದ ಸಂದರ್ಭದಲ್ಲಿ ಲಭ್ಯವಾದ ಕೆಲವು ದಾಖಲೆಗಳಲ್ಲಿ ಅವುಗಳೂ ಸೇರಿವೆ. ಜತೆಗೆ ಕೆಲವು ಚಿತ್ರಗಳೂ ಲಭ್ಯವಾಗಿದೆ. ದಾಖಲೆಗಳಲ್ಲಿ ಮುಸ್ಲಿಮರು, ಮುಸ್ಲಿಮರೇತರರು ಎಂಬ ಉಲ್ಲೇಖೀಸಲಾಗಿದ್ದ ಅಂಶಗಳೂ ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ