ಸುಲ್ತಾನ್‌ ಪುರಿ ಮಾದರಿ ಘಟನೆ: ಅಪ್ರಾಪ್ತೆಗೆ ಢಿಕ್ಕಿ ಹೊಡೆದು ಸುಮಾರು ದೂರ ಎಳೆದೊಯ್ದ ಕಾರು ಚಾಲಕ


Team Udayavani, Jan 7, 2023, 8:44 AM IST

TDY-2

ಲಕ್ನೋ: ದೆಹಲಿಯ ಸುಲ್ತಾನ್‌ ಪುರಿಯಲ್ಲಿ ಕಾರಿನಡಿಯಲ್ಲಿ ಸಿಲುಕಿಕೊಂಡು ಯುವತಿಯೊಬ್ಬಳು ದಾರುಣ ಅಂತ್ಯವಾದ ಘಟನೆ ಪ್ರಚಲಿತದಲ್ಲಿರುವಾಗಲೇ ಅದೇ ಮಾದರಿಯ ಮತ್ತೊಂದು ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಕೊತ್ವಾಲಿ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಅಪ್ರಾಪ್ತ ಬಾಲಕಿ ಸೈಕಲ್‌ ನಲ್ಲಿ ಹೋಗುತ್ತಿರುವಾಗ ಕಾರೊಂದು ಢಿಕ್ಕಿ ಹೊಡೆದು, ಬಾಲಕಿಯ ಕಾಲು ಕಾರಿನಡಿಗೆ ಸಿಲುಕಿಕೊಂಡು ಆಕೆಯನ್ನು ಸುಮಾರು ದೂರದವರೆಗೆ ಎಳೆದುಕೊಂಡು ಹೋಗಿದೆ. ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಲಕ್ಷ್ಯವಾಗಿ ಕಾರು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ದೆಹಲಿಯ ಸುಲ್ತಾನ್ ಪುರಿಯಲ್ಲಿ ಅಂಜಲಿ ಎನ್ನುವ ಯುವತಿಯ ಸ್ಕೂಟಿಗೆ ಕಾರು ಢಿಕ್ಕಿಯಾಗಿ, ಕಾರಿನಲ್ಲಿದ್ದವರು ಆಕೆಯನ್ನು ಸುಮಾರು ದೂರದವರೆಗೂ ಎಳೆದುಕೊಂಡು ಹೋಗಿದ್ದರು. ಈ ಪ್ರಕರಣದ ಎಲ್ಲಾ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

1-sasdsadad

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ

1-swqqe

WTC Final ; 469ಕ್ಕೆ ಆಸೀಸ್ ಆಲೌಟ್ ಮಾಡಿದ ಟೀಮ್ ಇಂಡಿಯಾ

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ; ಪ್ರತಿ ಹುದ್ದೆಗೂ ರೇಟ್ ಫಿಕ್ಸ್: HDK ಆರೋಪ

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

shaktikant-das

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

Bihar: ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದ ಪತ್ನಿ.!

Bihar: ಮದುವೆಯಾದ ಎರಡನೇ ದಿನಕ್ಕೆ ಪತಿಯ ಖಾಸಗಿ ಅಂಗಕ್ಕೆ ಚೂರಿಯಿಂದ ಇರಿದ ಪತ್ನಿ.!

tdy-3

Madhya Pradesh: ಮದುವೆಯಾಗಿ 17 ದಿನದಲ್ಲೇ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಪತಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

1-sasdsadad

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ

1-swqqe

WTC Final ; 469ಕ್ಕೆ ಆಸೀಸ್ ಆಲೌಟ್ ಮಾಡಿದ ಟೀಮ್ ಇಂಡಿಯಾ

ಯೋಗ ಸ್ಟೋರ್ ತೆರೆದ ಅಮೆಜಾನ್ ಇಂಡಿಯಾ

ಯೋಗ ಸ್ಟೋರ್ ತೆರೆದ ಅಮೆಜಾನ್ ಇಂಡಿಯಾ

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ