ಬನ್ನಿ, ನಮ್ಮೆಲ್ಲರನ್ನೂ ಕೊಂದುಬಿಡಿ!


Team Udayavani, Oct 30, 2018, 8:35 AM IST

mir-imtiyaz.png

ಶ್ರೀನಗರ: ಕಾಶ್ಮೀರವನ್ನು ಅಪಾರವಾಗಿ ಪ್ರೀತಿಸಿದ ವ್ಯಕ್ತಿಯನ್ನು ನೀವು ಕೊಂದಿದ್ದೀರಿ. ಬನ್ನಿ, ನಮ್ಮೆಲ್ಲರನ್ನೂ ಕೊಂದು ಬಿಡಿ…! ಹೀಗೆ ಹೇಳಿದ್ದು ಹುತಾತ್ಮ ಯೋಧ ಮೀರ್‌ ಇಮಿ¤ಯಾಜ್‌ನ ಸಂಬಂಧಿಕರು. ಜಮ್ಮು ಕಾಶ್ಮೀರದಲ್ಲಿ ರವಿವಾರ ಉಗ್ರರಿಗೆ ಗುರುತು ಹಿಡಿಯದಂತೆ ಗಡ್ಡ ಬೋಳಿಸಿ ಕೊಂಡು ತಂದೆ ತಾಯಿಯನ್ನು ನೋಡಲೆಂದು ಮನೆಗೆ ಬರುತ್ತಿದ್ದ ಇಮಿ¤ಯಾಜ್‌ರನ್ನು ಉಗ್ರರು ಹತ್ಯೆಗೈದಿದ್ದರು. ಈ ಪತ್ರ ಅತ್ಯಂತ ಭಾವುಕ ವಾಗಿದ್ದು, ಮೀರ್‌ ಇಮಿ¤ಯಾಜ್‌ ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಲಾಗಿದೆ.

ತನ್ನ ಸೋದರ ಹಾಗೂ ಸೋದರಿಗೆ ಬೆಂಬಲವಾಗಿ ನಿಂತಿದ್ದ ಏಕೈಕ ವ್ಯಕ್ತಿಯನ್ನು ನೀವು ಸಾಯಿಸಿದ್ದೀರಿ. ಸೂಫಿ, ಕಾರ್ಲ್ ಮಾರ್ಕ್ಸ್ ಬಗ್ಗೆ ಅಪಾರವಾಗಿ ಓದಿಕೊಂಡಿದ್ದ ವ್ಯಕ್ತಿಯನ್ನು ನೀವು ಹತ್ಯೆಗೈದಿದ್ದೀರಿ. ಕಾಶ್ಮೀರವನ್ನು ಪ್ರೀತಿಸುವ ಮತ್ತು ಕಾಶ್ಮೀರದ ಜನರನ್ನು ಪ್ರೀತಿಸುವ ಹಾಗೂ ಖುಷಿಯ ಕಾಶ್ಮೀರವನ್ನು ನೋಡಲು ಬಯಸಿದ್ದ ವ್ಯಕ್ತಿಯನ್ನು ನೀವು ಸಾಯಿಸಿದ್ದೀರಿ. ಅವನನ್ನು ಕೊಂದ ನೀವು ಯಾಕೆ ನಮ್ಮನ್ನೂ ಕೊಲ್ಲಲಿಲ್ಲ. ಅವನಿಲ್ಲದೇ ನಾವು ಬದುಕಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಬರೆಯಲಾಗಿದೆ.

5 ಯೋಧರಿಗೆ ಗಾಯ: ಶ್ರೀನಗರದ ಹೊರ ಭಾಗದಲ್ಲಿ ಪಂಥ ಚೌಕದ ಬಳಿ ಉಗ್ರರ ದಾಳಿಗೆ ಐವರು ಬಿಎಸ್‌ಎಫ್ ಯೋಧರಿಗೆ ಗಾಯವಾಗಿದೆ. ಸಂಜೆ ಸುಮಾರು 6 ಗಂಟೆಗೆ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಾರಿ ಶೋಧ ಕಾರ್ಯ ನಡೆಸಿದೆ.

ಪಾಕ್‌ ಸೇನಾ ನೆಲೆಗಳಿಗೆ ಗುರಿ: ಪೂಂಚ್‌ ಹಾಗೂ ಝಲ್ಲಾಸ್‌ನಲ್ಲಿ ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸು ತ್ತಿರುವ ಪಾಕ್‌ ಸೇನೆಯ ಆಡಳಿತ ಕಚೇರಿಗಳ ಮೇಲೆ ಭಾರತೀಯ ಸೇನೆ ಗುರಿಯಿಟ್ಟಿದೆ. ಗಡಿ ನಿಯಂತ್ರಣ ರೇಖೆಯ ಬಳಿ ಈ ಕಚೇರಿಯಿದ್ದು, ಪಾಕ್‌ ಆಕ್ರಮಿತ ಕಾಶ್ಮೀರದ ಖೂರಟ್ಟಾ ಹಾಗೂ ಸಮಾನಿಯಲ್ಲಿ ದಾಳಿ ನಡೆಸಲಾಗಿದೆ.

ಶವಯಾತ್ರೆಯಲ್ಲಿ ಬಂದೂಕು
ಕಳೆದ ವಾರ ಹತನಾದ ಉಗ್ರನ ಶವಯಾತ್ರೆಯಲ್ಲಿ ಆತನ ಬೆಂಬಲಿಗರು ಬಂದೂಕು ಝಳಪಿಸಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮೂವರು ಗನ್‌ ಹಿಡಿದುಕೊಂಡು ಶವಯಾತ್ರೆಯಲ್ಲಿ ಭಾಗವಹಿಸಿದ್ದರು. ಇವರನ್ನು ಪೊಲೀಸರು ಗುರುತಿಸಿದ್ದು, ಶವಯಾತ್ರೆಯಲ್ಲಿ ಸ್ಥಳೀಯರ ಜೊತೆಗೆ ಉಗ್ರರೂ ಸೇರಿಕೊಂಡಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.