ಕರ್ನಾಟಕದಿಂದ ಬಂದಿದ್ದು 111 ಟಿಎಂಸಿ ನೀರು: ಪಳನಿಸ್ವಾಮಿ
Team Udayavani, Jan 11, 2018, 7:55 AM IST
ಚೆನ್ನೈ: “ನಿಯಮದ ಪ್ರಕಾರ ಕರ್ನಾಟಕವು ನಮಗೆ ವರ್ಷಕ್ಕೆ 192 ಟಿಎಂಸಿ ಕಾವೇರಿ ನೀರನ್ನು ಬಿಡಬೇಕು. ಆದರೆ, ಈವರೆಗೆ ಅವರು ನೀಡಿದ್ದು ಕೇವಲ 111 ಟಿಎಂಸಿ ಮಾತ್ರ. ಹಾಗಾಗಿ, ಉಳಿದ ನೀರನ್ನೂ ನೀಡುವಂತೆ ಮಾಡಲು ಕ್ರಮ ಕೈಗೊಳ್ಳುತ್ತೇವೆ.’
ಹೀಗೆಂದು ಹೇಳಿದ್ದು ತಮಿಳುನಾಡು ಸಿಎಂ ಪಳನಿಸ್ವಾಮಿ. ಬುಧವಾರ ಕಾವೇರಿ ಜಲವಿವಾದ ನ್ಯಾಯಾಧಿಕರಣ 2007ರಲ್ಲಿ ನೀಡಿದ್ದ ತೀರ್ಪನ್ನು ಉಲ್ಲೇಖೀಸಿ ಮಾತನಾಡಿದ ಪಳನಿಸ್ವಾಮಿ, “ವರ್ಷಕ್ಕೆ 192 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಕರ್ನಾಟಕ ಹರಿಸಬೇಕು ಎಂದು ನ್ಯಾಯಾಧಿಕರಣ ಆದೇಶಿಸಿದೆ. ಆದರೆ, ಕರ್ನಾಟಕ
111 ಟಿಎಂಸಿ ನೀರನ್ನಷ್ಟೇ ಬಿಟ್ಟಿದ್ದು, ಇನ್ನೂ 81 ಟಿಎಂಸಿ ನೀರು ಹರಿಸಲು ಬಾಕಿ ಇದೆ. ಅದನ್ನು ಮೇ ತಿಂಗಳೊಳಗೆ ಹರಿಸುವಂತೆ ಕರ್ನಾಟಕವನ್ನು ಕೇಳಿಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಮೂಲಕವೂ ಇದನ್ನು ಕೇಳಿಸಲಾಗುತ್ತಿದೆ,’ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!