ಇನ್ನು ಔಷಧಗಳಿಗೂ ಕ್ಯೂಆರ್‌, ಬಾರ್‌ಕೋಡ್‌; ಔಷಧಗಳಲ್ಲಿ ನಕಲು ತಪ್ಪಿಸಲು ಕೇಂದ್ರದ ಹೊಸ ಉಪಾಯ

ಮೊದಲ ಹಂತದಲ್ಲಿ 300 ಜನಪ್ರಿಯ ಬ್ರಾಂಡ್‌ಗಳಿಗೆ ಜಾರಿ

Team Udayavani, Oct 1, 2022, 7:20 AM IST

qr code medicine

ನವದೆಹಲಿ: ನೀವು ಔಷಧ ಖರೀದಿ ಮಾಡಲು ಹೋದಾಗ ಅದನ್ನು ಅಸಲಿಯೋ, ನಕಲಿಯೋ ಎಂದು ಪರೀಕ್ಷಿಸಲು ಸಾಧ್ಯವಿದೆ. ಇಂಥ ಒಂದು ಪರೀಕ್ಷಾ ಕ್ರಮದ ಮೂಲಕ ನಕಲಿ ಔಷಧಗಳಿಗೆ ಕಡಿವಾಣ ಹಾಕಲು ಪಾಕೆಟ್‌ ಮೇಲೆ ಬಾರ್‌ಕೋಡ್‌ ಅಥವಾ ಕ್ಯೂಆರ್‌ ಕೋಡ್‌ ಮುದ್ರಿಸಲು ಕೇಂದ್ರ ಸರ್ಕಾರ ಸೂಚನೆ ನೀಡಲಿದೆ.

ಮೊದಲ ಹಂತದಲ್ಲಿ ಅಲ್ಲೆಗ್ರಾ, ಡೊಲೊ, ಆಗ್ಮೆಂಟಿನ್, ಸ್ಯಾರಿಡಾನ್‌, ಕ್ಯಾಲ್ಪೋಲ್, ಥೈರೋನಾರ್ಮ್ ಸೇರಿದಂತೆ 300ಕ್ಕೂ ಅಧಿಕ ಜನಪ್ರಿಯ ಔಷಧಗಳನ್ನು ಈ ನಿಯಮದ ವ್ಯಾಪ್ತಿಯಲ್ಲಿ ತರಲಾಗುತ್ತದೆ. ನಂತರ ಎಲ್ಲಾ ಬ್ರಾಂಡ್‌ ಔಷಧಗಳಿಗೆ ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಜಗತ್ತಿನಲ್ಲಿ ಮಾರಾಟವಾಗುತ್ತಿರುವ ಶೇ.35ರಷ್ಟು ನಕಲಿ ಔಷಧಗಳು ಭಾರತದಿಂದ ಬರುತ್ತಿದೆ ಎಂದು ಇತ್ತೀಚೆಗೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲೂéಎಚ್‌ಒ) ಅಂದಾಜಿಸಿತ್ತು. ಅದನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

“ಔಷಧಗಳ ಪಾಕೆಟ್‌ ಮೇಲೆ ಬಾರ್‌ಕೋಡ್‌ ಅಥವಾ ಕ್ಯೂಆರ್‌ ಕೋಡ್‌ ಪ್ರಿಂಟ್‌ ಮಾಡುವುದು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳು ನಡೆದಿದೆ. ಇದು ಮುಂದಿನ ಕೆಲವು ವಾರಗಳಲ್ಲಿ ಅನುಷ್ಠಾನಕ್ಕೆ ಬರಲಿದೆ,’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

“ಸರ್ಕಾರವು ಸೆಂಟ್ರಲ್‌ ಡೇಟಾಬೇಸ್‌ ಏಜೆನ್ಸಿಯನ್ನು ಸ್ಥಾಪಿಸುತ್ತಿದೆ. ಇದರಿಂದ ಇಡೀ ಉದ್ಯಮಕ್ಕೆ ಒಂದೇ ಬಾರ್‌ಕೋಡ್‌ ಪ್ರೊವೈಡರ್‌ ಅನ್ನು ಭಾರತ ಹೊಂದಬಹುದು,’ ಎಂದು ಅಧಿಕಾರಿ ತಿಳಿಸಿದರು.

ಬಾರ್‌ಕೋಡ್‌ ಅಥವಾ ಕ್ಯೂಆರ್‌ ಕೋಡ್‌ ನಲ್ಲಿರುವ ಡೇಟಾದಿಂದ ಸಾಫ್ಟ್ವೇರ್‌ ಅಪ್ಲಿಕೇಶನ್‌ಗಳಿಗೆ ಸುಲಭವಾಗಿ ದೃಢೀಕರಣ ಸಾಧ್ಯವಾಗಲಿದೆ. ಡೇಟಾದಲ್ಲಿ ಔಷಧಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯು ಇರಲಿದೆ.

ನಕಲಿ ಔಷಧಗಳ ಬಗ್ಗೆ ಭಾರತಕ್ಕೆ 2019ರಲ್ಲಿ ಅಮೆರಿಕ ಎಚ್ಚರಿಸಿತ್ತು. ನಕಲಿ ಔಷಧಗಳ ತಡೆಗೆ ಈ ನಿಯಮ ಅಗತ್ಯವಾಗಿ ಬೇಕಾಗಿದೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.