ರಾಜ್ಯದ 12 ಕ್ಷೇತ್ರಗಳಲ್ಲಿ  ಹಣ ಬಲ ಪ್ರದರ್ಶನ


Team Udayavani, Mar 19, 2019, 12:30 AM IST

w-28.jpg

ಹೊಸದಿಲ್ಲಿ: ಚುನಾವಣೆ ಎಂದರೆ “ಹಣಬಲ, ತೋಳ್ಬಲ’ ಎಂಬ ಪದಗಳ ಬಳಕೆ ಮಾಮೂಲು. ಇದಕ್ಕೆ ಸಾಕ್ಷಿ ಎಂಬಂತೆ ಕರ್ನಾಟಕದ 12 ಸೇರಿ ದೇಶದ 150 ಕ್ಷೇತ್ರಗಳಲ್ಲಿ ಹಣಬಲ ಜೋರಾಗಿಯೇ ಕೆಲಸ ಮಾಡಲಿದೆ ಎಂಬುದನ್ನು ಕೇಂದ್ರ ಚುನಾವಣ ಆಯೋಗ ಕಂಡುಕೊಂಡಿದೆ. ಅಂದರೆ ಇವುಗಳನ್ನು ಮತದಾರರಿಗೆ “ವೋಟಿಗಾಗಿ ಹಣದ ಆಮಿಷ ನೀಡುವ’ ಕ್ಷೇತ್ರಗಳು ಎಂದು ಪರಿಗಣಿಸಲಾಗಿದೆ.

ಹಿಂದಿನ ಚುನಾವಣೆಗಳ ಪರಿಶೀಲನೆ ನಡೆಸಿದ ಅನಂತರ ದೇಶದ 150 ಕ್ಷೇತ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣ ವೆಚ್ಚ ಮಾಡುವ ಕ್ಷೇತ್ರಗಳು ಎಂಬ ಪಟ್ಟ ನೀಡಲಾಗಿದೆ. ವಿಶೇಷವೆಂದರೆ, ತಮಿಳು ನಾಡಿನ ಎಲ್ಲ ಕ್ಷೇತ್ರಗಳೂ ಈ ಪಟ್ಟಿ ಯೊಳಗಿವೆ. ಆಂಧ್ರದಲ್ಲಿ ಅರ್ಧಕ್ಕಿಂತ ಹೆಚ್ಚು, ತೆಲಂ ಗಾಣ, ಬಿಹಾರ, ಕರ್ನಾಟಕ, ಗುಜರಾತ್‌ನ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನವು ಈ ಸಾಲಿನಲ್ಲಿವೆ. ಸದ್ಯಕ್ಕೆ ದೇಶದ ಎಲ್ಲ ಕ್ಷೇತ್ರಗಳ ಪರಿಶೀಲನೆ ಮುಗಿದಿಲ್ಲ. ಹೀಗಾಗಿ ಈ ಪಟ್ಟಿ ಮತ್ತಷ್ಟು ಉದ್ದವಾಗುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಇಂಥ ಕ್ಷೇತ್ರಗಳಿಗೆ ಇದೇ ಮೊದಲ ಬಾರಿಗೆ ಪ್ರತಿ ಕ್ಷೇತ್ರಕ್ಕೆ ಇಬ್ಬರಂತೆ ವೆಚ್ಚ ವೀಕ್ಷಕರನ್ನು ಆಯೋಗ ನೇಮಿಸುತ್ತಿದೆ. ಮಾ.15ರಂದು ಹೊಸದಿಲ್ಲಿಯಲ್ಲಿ ನಡೆದ ಬಹು ತನಿಖಾ ಸಂಸ್ಥೆಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ವಿವಿಧ ರಾಜ್ಯಗಳ ಚುನಾವಣಾ ಮುಖ್ಯಾಧಿಕಾರಿಗಳ ಸಭೆಯಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮತ ದಾರರ ಓಲೈಕೆಗಾಗಿ ಹಣ ಮತ್ತು ಇತರ ವಸ್ತು ಗಳನ್ನು ವಿತರಿಸುವ ಸಾಧ್ಯವಿದೆ ಎಂಬ ಅಂಶ ವ್ಯಕ್ತವಾಗಿತ್ತು. ಅಲ್ಲಿ ಚರ್ಚೆಯಾದ ಮಾಹಿತಿ ಆಧಾರದಲ್ಲಿ ವಿವಿಧ ರಾಜ್ಯಗಳಲ್ಲಿನ ಕ್ಷೇತ್ರಗಳನ್ನು  ಗಣನೆಗೆ ತೆಗೆದುಕೊಳ್ಳಲಾಗಿದೆ.

1,200 ಕೋಟಿ ರೂ.2014ರ ಚುನಾವಣೆಯಲ್ಲಿ  ಸಿಕ್ಕಿದ್ದ  ಹಣ, ವಸ್ತುಗಳ ಒಟ್ಟು  ಮೌಲ್ಯ
300 ಕೋಟಿ ರೂ. ನಗದು, ಉಳಿದದ್ದು  ವಸ್ತು

700 ಕೋ ರೂ.ಪಂಜಾಬ್‌ನಲ್ಲಿ ಮುಟ್ಟುಗೋಲು ಹಾಕಲಾಗಿದ್ದ ಮಾದಕ ವಸ್ತುಗಳ ಮೌಲ್ಯ
296 ಕೋ ರೂ.2018ರ ಪಂಚರಾಜ್ಯ ಚುನಾವಣೆ ವೇಳೆ ವಶವಾಗಿದ್ದ  ನಗದು

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

kejriwal-2

Kejriwal ಅರ್ಜಿ ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.