ರಾಜಾಗೆ ಆಯೋಗ ನೋಟಿಸ್‌


Team Udayavani, Apr 1, 2021, 6:44 AM IST

Untitled-1

ಚೆನ್ನೈ: ತಮಿಳುನಾಡಿನ ಸಿಎಂ ಪಳನಿಸ್ವಾಮಿ ಅವರ ಜನನದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಡಿಎಂಕೆ ಮುಖಂಡ ಎ. ರಾಜಾಗೆ ಚುನಾವಣ ಆಯೋಗ ನೋಟಿಸ್‌ ನೀಡಿದೆ. ಭಾಷಣದ ಮಾತುಗಳು ಅವಹೇಳನಕಾರಿ ಮಾತ್ರವಲ್ಲದೆ, ಮಹಿಳೆಯರ ಘನತೆಗೆ ಧಕ್ಕೆ ತರುವಂತಿವೆ. ಅಲ್ಲದೆ ಅಶ್ಲೀಲತೆಯಿಂದ ಕೂಡಿವೆ. ಇದು ನೀತಿ ಸಂಹಿತೆಯ ಗಂಭೀರ ಉಲ್ಲಂಘನೆ. ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಎಂದು ಆಯೋಗ ಸೂಚಿಸಿದೆ.

ರಾಜನಾಥ್‌ ಗರಂ: ಊಟಿಯಲ್ಲಿ ಪ್ರಚಾರ ಕೈಗೊಂಡಿದ್ದ ರಕ್ಷಣ ಸಚಿವ ರಾಜನಾಥ್‌ ಸಿಂಗ್‌, “ರಾಜಾ ಅವರ ಹೇಳಿಕೆ ನಾಚಿಕೆಗೇಡು. ತಮಿಳುನಾಡು ಮಾತ್ರವಲ್ಲದೆ, ಇಡೀ ದೇಶದ ಸೋದರಿಯರು ಮತ್ತು ತಾಯಂದಿರಿಗೆ ಡಿಎಂಕೆ ಈ ಮೂಲಕ ಅಪಮಾನ ಮಾಡಿದೆ’ ಎಂದು ಆರೋಪಿಸಿದ್ದಾರೆ.

 ಇವಿಎಂ ತಿರುಚುವುದು ಅಸಾಧ್ಯ: ಆಯೋಗ :

ವಿದ್ಯುನ್ಮಾನ ಮತಯಂತ್ರ (ಇವಿಎಂ) ತಿರುಚುವುದು ಅಸಾಧ್ಯ ಎಂದು ಚುನಾವಣ ಆಯೋಗ ಮದ್ರಾಸ್‌ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ. “ವೈಫೈ ಅಥವಾ ಯಾವುದೇ ಡಿವೈಸ್‌ಗಳಿಂದ ಇವಿಎಂ ತಿರುಚಲಾಗದು’ ಎಂದು ಹೇಳಿದೆ. ಡಿಎಂಕೆಯ ಆರ್‌.ಎಸ್‌. ಭಾರತಿ “ಎಲ್ಲ ಮತಗಟ್ಟೆಗಳಲ್ಲಿನ ಮತಪ್ರಕ್ರಿಯೆಯನ್ನು ಸಿಸಿಟಿವಿ ಮೂಲಕ ನೇರಪ್ರಸಾರಗೊಳಿಸಬೇಕು’ ಎಂದು ಆಗ್ರಹಿಸಿ, ಹೈಕೋರ್ಟ್‌ನ ಮೆಟ್ಟಿಲೇರಿದ್ದರು. “ಎಲ್ಲ ಕೇಂದ್ರಗಳಲ್ಲೂ ಇದು ಅಸಾಧ್ಯ. ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲ್ಪಟ್ಟ 44 ಸಾವಿರ ಮತಕೇಂದ್ರಗಳಿಗೆ ಸಿಸಿಟಿವಿ ಕವರೇಜ್‌ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.