ಕಾಂಗ್ರೆಸ್ ನಾಯಕ ಸುಖ ರಾಮ್ ಪುತ್ರ ಹಿ.ಪ್ರ.ಬಿಜೆಪಿ ಸರಕಾರಕ್ಕೆ ರಾಜೀನಾಮೆ
Team Udayavani, Apr 12, 2019, 3:59 PM IST
ಶಿಮ್ಲಾ : ಹಿಮಾಚಲ ಪ್ರದೇಶ ವಿದ್ಯುತ್ ಸಚಿವ ಅನಿಲ್ ಶರ್ಮಾ ಅವರು ತಮ್ಮ ರಾಜ್ಯ ಬಿಜೆಪಿ ಸರಕಾರಕ್ಕೆ ಇಂದು ಶುಕ್ರವಾರ ತಮ್ಮ ರಾಜೀನಾಮೆ ನೀಡಿದ್ದಾರೆ.
ಅನಿಲ್ ಶರ್ಮಾ ಅವರ ಪುತ್ರ ಆಶ್ರಯ್ ಶರ್ಮಾ ಅವರನ್ನು ಕಾಂಗ್ರೆಸ್ ಪಕ್ಷ ಮಂಡಿ ಲೋಕಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವುದೇ ಶರ್ಮಾ ಅವರ ಒತ್ತಡದ ರಾಜೀನಾಮೆಗೆ ಕಾರಣವಾಗಿದೆ.
ಕೆಲ ದಿನಗಳ ಹಿಂದೆ ಅನಿಲ್ ಶರ್ಮಾ ಅವರ ತಂದೆ, ಮಾಜಿ ಕೇಂದ್ರ ಸಚಿವ ಸುಖ ರಾಮ್ ಅವರು ಬಿಜೆಪಿ ತೊರೆದು ಮೊಮ್ಮಗ ಆಶ್ರಯ್ ಶರ್ಮಾ ಜತೆಗೆ ಕಾಂಗ್ರೆಸ್ ಸೇರಿದ್ದರು.
ಅನಿಲ್ ಶರ್ಮಾ ಅವರು ತನ್ನ ಪುತ್ರನ ವಿರುದ್ಧ ಲೋಕಸಭಾ ಚುನಾವಣಾ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ನಿರಾಕರಿಸಿದ್ದರು. ಮಾತ್ರವಲ್ಲದೆ ತಾನು ಕೂಡ ಬಿಜೆಪಿ ತೊರೆಯಲು ಸಿದ್ಧ ಎಂದು ಹೇಳಿದ್ದರು.
ತಾನೀಗ ಸಚಿವ ಪದಕ್ಕೆ ರಾಜೀನಾಮೆ ನೀಡಿರುವೆನಾದರೂ ತಾನು ಈಗಲೂ ಬಿಜೆಪಿಯಲ್ಲೇ ಇದ್ದೇನೆ ಎಂದು ಅನಿಲ್ ಶರ್ಮಾ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ