ಲಂಚದ ಮೇಲೆ ಕಣ್ಣಿಟ್ಟು ರಫೇಲ್ ಡೀಲ್ ಅಡಿಗೆ ಹಾಕಿ ಕೂತಿದ್ದ ಕಾಂಗ್ರೆಸ್: ಮೋದಿ
Team Udayavani, Mar 28, 2019, 7:06 PM IST
ಡೆಹರಾಡೂನ್ : ಲಂಚದ ಮೇಲೆ ಕಣ್ಣಿಟ್ಟು ಕಾಂಗ್ರೆಸ್ ಸರಕಾರ ರಫೇಲ್ ಯುದ್ಧ ವಿಮಾನ ಖರೀದಿ ವ್ಯವಹಾರವನ್ನು ಅಡಿಗೆ ಹಾಕಿ ಕೂತಿತು; ಇದರಿಂದಾಗಿಯೇ ರಫೇಲ್ ಫೈಟರ್ ಜೆಟ್ ಭಾರತೀಯ ಸೇನೆಗೆ ಸಕಾಲದಲ್ಲಿ ಸಿಗದೇ ಹೋಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರಾಖಂಡದ ರುದ್ರಾಪುರದಲ್ಲಿ ಚುನಾವಣಾ ಪ್ರಚಾರಾಭಿಯಾನವನ್ನು ಆರಂಭಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಸರಕಾರ ದೇಶದ ಭದ್ರತೆಗಿಂತಲೂ ಕಮಿಷನ್ಗೆ ಆದ್ಯತೆ ನೀಡಿತ್ತು ಎಂದು ಆರೋಪಿಸಿದರು.
ಬಿಜೆಪಿಯು ಸೇನೆಯ ಬೆನ್ನಿಗೆ ನಿಂತಿರುವ ಪಕ್ಷವಾಗಿದೆ. ಕಾಂಗ್ರೆಸ್ ಸರಕಾರ ಸೇನೆಯ ಅಗತ್ಯಗಳಿಗೆ ಕನಿಷ್ಠ ಸ್ಪಂದನೆ ತೋರಿತು. ಆದರೆ ಬಿಜೆಪಿ ಸರಕಾರ ಸೇನೆಗೆ ಅವಶ್ಯವಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರ, ಬುಲೆಟ್ ಪ್ರೂಫ್ ಜ್ಯಾಕೆಟ್ಗಳು, ಏಕ ರೂಪದ ಪಿಂಚಣಿ ಇತ್ಯಾದಿಗಳನ್ನು ನೀಡಿತು ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?