ಮತಯಂತ್ರ ತಿರುಚಿ ಗೆದ್ದ ಬಿಜೆಪಿಗೆ ಅಭಿನಂದನೆ: ಹಾರ್ದಿಕ್‌ ಪಟೇಲ್‌


Team Udayavani, Dec 18, 2017, 3:46 PM IST

Hardik-Patel-700.jpg

ಹೊಸದಿಲ್ಲಿ : ”ಎಟಿಎಂ ಯಂತ್ರಗಳನ್ನು ಹ್ಯಾಕ್‌ ಮಾಡಲು ಸಾಧ್ಯ ಎಂದಾದರೆ ಮತಯಂತ್ರಗಳನ್ನು ಕೂಡ ಹ್ಯಾಕ್‌ ಮಾಡಲು ಸಾಧ್ಯ” ಎಂದಿರುವ ಪಾಟಿದಾರ್‌ ಆಂದೋಲನದ ನಾಯಕ ಹಾರ್ದಿಕ್‌ ಪಟೇಲ್‌, “ಮತಯಂತ್ರಗಳನ್ನು ತಿರುಚಿ ಗುಜರಾತ್‌ ಚುನಾವಣೆ ಗೆದ್ದಿರುವ ಬಿಜೆಪಿಗೆ ಹಾರ್ದಿಕ ಅಭಿನಂದನೆಗಳು” ಎಂದು ವ್ಯಂಗ್ಯವಾಡಿದ್ದಾರೆ.

ಇವಿಎಂ ತಿರುಚುವಿಕೆ ಈ ಚುನಾವಣೆಯಲ್ಲಿ ನಿಜಕ್ಕೂ ದೊಡ್ಡ ವಿಷಯವೇ ಹೌದು; ಸೂರತ್‌ ಮತ್ತು ರಾಜ್‌ಕೋಟ್‌ನಲ್ಲಿ ಇವಿಎಂ ಸಮಸ್ಯೆಗಳು ಇದ್ದವು; ಮತ ಎಣಿಕೆಯಲ್ಲಿ ಅಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೂರು ದಿನಗಳ ಕಾಲ ನಾನು ಮತಯಂತ್ರ ತಿರುಚುವಿಕೆ ವಿಷಯವನ್ನು ಎತ್ತುತ್ತಾ ಬಂದಿದೆ. ಮತ ಯಂತ್ರಗಳ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ; ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ; ಆದರೂ ನನ್ನ ಹೋರಾಟ ಮುಂದುವರಿಯಲಿದೆ’ ಎಂದು ಹಾರ್ದಿಕ್‌ ಹೇಳಿದ್ದಾರೆ. 

“ಒಟ್ಟಿನಲ್ಲಿ ಗುಜರಾತ್‌ ಚುನಾವಣಾ ಫ‌ಲಿತಾಂಶವನ್ನು ಕಂಡಾ ಗುಜರಾತ್‌ ಜನರು ಕೊನೆಗೂ ಗಾಢವಾದ ನಿದ್ದೆಯಿಂದ ಎದ್ದಿದ್ದಾರೆ ಎನ್ನಬಹುದು. ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ.ಆದುದರಿಂದ ಈ ದಿಶೆಯಲ್ಲಿ ಇನ್ನೂ ಹೆಚ್ಚಿನ ಪ್ರಯತ್ನ ಆಗಬೇಕಿದೆ’ ಎಂದು ಹಾರ್ದಿಕ್‌ ಪಟೇಲ್‌ ಮಾಧ್ಯಮವನ್ನು ಉದ್ದೇಶಿಸಿ ಹೇಳಿದರು. 

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.