- Thursday 12 Dec 2019
ಸಲ್ಲು ಮೊರೆ ಹೋದ ಕಾಂಗ್ರೆಸ್
Team Udayavani, Mar 20, 2019, 12:30 AM IST
ಭೋಪಾಲ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂದೋರ್ನ ತನ್ನ ಅಭ್ಯರ್ಥಿಯ ಪರವಾಗಿ ಪ್ರಚಾರಕ್ಕೆ ಆಗಮಿಸುವಂತೆ ಕಾಂಗ್ರೆಸ್, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೋರಿದೆ. ಸಲ್ಮಾನ್ ಅವರು ಇಂದೋರ್ನಲ್ಲಿ 1965ರಲ್ಲಿ ಜನಿಸಿದ್ದರು. ತಮ್ಮ ಬಾಲ್ಯದ ಆರಂಭಿಕ ದಿನಗಳನ್ನು ಅಲ್ಲೇ ಕಳೆದಿದ್ದ ಅವರು, ಆನಂತರ ಮುಂಬೈಗೆ ತೆರಳಿದ್ದರು. ಹಾಗಾಗಿ, ಸಲ್ಮಾನ್ ಅವರನ್ನು ಪ್ರಚಾರಕ್ಕೆ ಕರೆ ತರುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿ ಇಂದೋರ್ ಕ್ಷೇತ್ರವನ್ನು ಬಿಜೆಪಿ ಹಿಡಿತದಿಂದ ವಶಕ್ಕೆ ಪಡೆಯುವ ಲೆಕ್ಕಾಚಾರ ಕಾಂಗ್ರೆಸ್ನದ್ದಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ದಿವಾಳಿ ಕಾಯ್ದೆಯಲ್ಲಿ ಕೆಲವೊಂದು ಸಮಸ್ಯೆಗಳು ಇರುವುದರಿಂದ ಅದಕ್ಕೆ ತರಲಾಗಿರುವ ಎರಡನೇ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ...
-
ಹೊಸದಿಲ್ಲಿ: ಹೈದರಾಬಾದ್ನಲ್ಲಿ ಪಶುವೈದ್ಯೆಯ ಅತ್ಯಾಚಾರಿಗಳ ಎನ್ಕೌಂಟರ್ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು...
-
ನವದೆಹಲಿ: ಕರ್ನಾಟಕದ 15 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬುಧವಾರ ನವದೆಹಲಿಯಲ್ಲಿ...
-
ಮುಂಬೈ: ಜನಪ್ರಿಯ ಟೀವಿ ರಿಯಾಲಿಟಿ ಶೋ "ಬಿಗ್ ಬಾಸ್'ನ ಹಿಂದಿ ಅವತರಣಿಕೆ ನಿರೂಪಕ ನಟ ಸಲ್ಮಾನ್ ಖಾನ್ ಬಿಗ್ ಬಾಸ್ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ....
-
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ "1955ರ ಪೌರತ್ವ ತಿದ್ದುಪಡಿ ವಿಧೇಯಕ'ಕ್ಕೆ (ಸಿಎಬಿ) ಬುಧವಾರ ರಾಜ್ಯಸಭೆಯ ಅನುಮೋದನೆಯೂ ದೊರಕಿದೆ. ತಿದ್ದುಪಡಿ ಮಸೂದೆ...
ಹೊಸ ಸೇರ್ಪಡೆ
-
ಹೊಸದಿಲ್ಲಿ: ದಿವಾಳಿ ಕಾಯ್ದೆಯಲ್ಲಿ ಕೆಲವೊಂದು ಸಮಸ್ಯೆಗಳು ಇರುವುದರಿಂದ ಅದಕ್ಕೆ ತರಲಾಗಿರುವ ಎರಡನೇ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ...
-
ಹೊಸದಿಲ್ಲಿ: ಹೈದರಾಬಾದ್ನಲ್ಲಿ ಪಶುವೈದ್ಯೆಯ ಅತ್ಯಾಚಾರಿಗಳ ಎನ್ಕೌಂಟರ್ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು...
-
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ನಿರೀಕ್ಷೆಯನ್ನು...
-
ನ್ಯೂಯಾರ್ಕ್: ಜಾಗತಿಕ ತಾಪಮಾನವನ್ನು ಖಂಡಿಸಿ ಕಳೆದ ವರ್ಷ ಸ್ವೀಡನ್ನ ಸಂಸತ್ನ ಮುಂದೆ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ವಿಶ್ವಾದ್ಯಂತ ಹೊಸ ಹೋರಾಟಕ್ಕೆ ಮುನ್ನುಡಿ...
-
ನವದೆಹಲಿ: ಭಾರತ ಬ್ಯಾಡ್ಮಿಂಟನ್ ತಂಡದ ಮಾಜಿ ಡಬಲ್ಸ್ ಆಟಗಾರ್ತಿ ಜ್ವಾಲಾ ಗುಟ್ಟಾ, ಹೈದರಾಬಾದ್ನಲ್ಲಿ ಬ್ಯಾಡ್ಮಿಂಟನ್ ಅಕಾಡೆಮಿ ಆರಂಭಿಸಿದ್ದಾರೆ. ತಮ್ಮ ಅಕಾಡೆಮಿ...