ಕಾಂಗ್ರೆಸ್ನಲ್ಲಿ ಚುನಾವಣೆಗೆ ಆಗ್ರಹ
Team Udayavani, Jul 29, 2019, 6:52 AM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಪಕ್ಷವನ್ನು ಯಾರು ಮುನ್ನಡೆಸಬೇಕೆಂಬ ಗೊಂದಲ ಇನ್ನೂ ಮುಂದುವರಿದಿದೆ. ಇದರಿಂದಾಗಿ, ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದು, ಈ ಅನಿಶ್ಚಿತತೆ ನಿವಾರಣೆಗೆ, ಪಕ್ಷದ ಅಧ್ಯಕ್ಷ ಪಟ್ಟ ಸೇರಿದಂತೆ ಕಾರ್ಯಕಾರಿ ಹುದ್ದೆಗಳಿಗೆ ಚುನಾವಣೆ ನಡೆಯಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಎಲ್ಲಾ ಹುದ್ದೆಗಳಿಗೂ ಮುಕ್ತ ಚುನಾವಣೆ ನಡೆಯುವುದರಿಂದ ಹೊಸ ನಾಯಕರ ಪ್ರವೇಶವಾಗುತ್ತದೆ. ಪಕ್ಷದಲ್ಲಿಯೂ ಹೊಸತನ ಬರುತ್ತದೆ.
ಅನಿಶ್ಚಿತತೆ ದೂರಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಎಲ್ಲಾ ಉನ್ನತ ಹುದ್ದೆಗಳಿಗೆ ಮುಕ್ತ ಚುನಾವಣೆಗಳು ನಡೆದಾಗ, ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಅದರಲ್ಲಿ ಸ್ಪರ್ಧಿಸಿದರೆ ಉತ್ತಮ ಎಂದು ಅವರು ಇದೇ ವೇಳೆ ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ