ಕೈಗೆ ನಾಯಕತ್ವದ ಕೊರತೆ: ಪ್ರಣವ್‌ ಮುಖರ್ಜಿ ಆತ್ಮಚರಿತ್ರೆಯಲ್ಲಿ ವಿಶ್ಲೇಷಣೆ


Team Udayavani, Jan 6, 2021, 1:23 AM IST

Pranab-Mukarji

ಹೊಸದಿಲ್ಲಿ: ದಿ| ರಾಷ್ಟ್ರಪತಿ ಪ್ರಣವ್‌ಮುಖರ್ಜಿಯವರ ಜೀವನಚರಿತ್ರೆ “ಪ್ರಸಿಡೆನ್ಶಿಯಲ್‌ ಇಯರ್ಸ್‌’ ಮಂಗಳವಾರ ಬಿಡುಗಡೆಯಾಗಿದ್ದು, 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿಗೆ ಕಾರಣಗಳೇನು ಎನ್ನುವುದನ್ನು ಅವರು ಬರೆದಿದ್ದಾರೆ.

ಪಕ್ಷವು ತನ್ನದೇ ಪ್ರಭಾವಶಾಲಿ ನಾಯಕತ್ವದ ಅಂತ್ಯವನ್ನು ಗುರುತಿಸಲು ವಿಫ‌ಲವಾದದ್ದೂ ಒಂದು ಕಾರಣ, ಅಲ್ಲದೇ ಅಸಾಮಾನ್ಯ ನಾಯಕರ ಕೊರತೆಯಿಂದಾಗಿ ಯುಪಿಎ ಆಡಳಿತವು, “ಸಾಮಾನ್ಯ ಸರಕಾರ’ವಾಗಿ ಉಳಿದುಹೋಯಿತು ಎನ್ನುವ ಕಹಿ ಸತ್ಯ ಪ್ರಣವ್‌ ಮುಖರ್ಜಿಯವರ ಆತ್ಮಚರಿತ್ರೆಯಲ್ಲಿದೆ. ಪುಸ್ತಕದಲ್ಲಿ ಅವರು 2014ರ ಲೋಕಸಭಾ ಚುನಾವಣೆಯ ಫ‌ಲಿತಾಂಶದ ದಿನದ ಬಗ್ಗೆ ಮಾತನಾಡಿದ್ದಾರೆ, “ಸಾಯಂಕಾಲದ ವೇಳೆಗೆ ಫ‌ಲಿತಾಂಶ ಹೊರಬೀಳುತ್ತಿದ್ದಂತೆಯೇ, ನಿರ್ಣಾಯಕ ಫ‌ಲಿತಾಂಶ ಬಂದದ್ದನ್ನು ನೋಡಿ ನಿರಾಳವಾಯಿತು. ಆದರೆ ನನ್ನ ಪಕ್ಷದ ಪ್ರದರ್ಶನದಿಂದ ಬೇಸರವಾಗಿತ್ತು. ಕಾಂಗ್ರೆಸ್‌ ಕೇವಲ 44 ಸ್ಥಾನಗಳನ್ನಷ್ಟೇ ಪಡೆದಿತ್ತು ಎನ್ನುವುದನ್ನು ನಂಬಲೂ ಕಷ್ಟವಾಯಿತು.

ಕಾಂಗ್ರೆಸ್‌ನಲ್ಲಿ ಪ್ರಭಾವಶಾಲಿ ನಾಯಕರು ಕೊನೆಗೊಂಡಿದ್ದಾರೆ ಎನ್ನುವುದನ್ನು ಪಕ್ಷವು ಗುರುತಿಸಲು ವಿಫ‌ಲವಾದದ್ದೂ ಸೋಲಿಗೆ ಒಂದು ಕಾರಣ’ ಎಂದಿದ್ದಾರೆ ಪ್ರಣವ್‌. ಇದಷ್ಟೇ ಅಲ್ಲದೇ, 2016ರ ನೋಟ್‌ ರದ್ದತಿಯ ನಿರ್ಧಾರವನ್ನು ಪ್ರಧಾನಿ ಮೋದಿ ತಮ್ಮೊಂದಿಗೆ ಹಂಚಿಕೊಂಡಿರಲಿಲ್ಲ, ಆದರೂ ಇಂಥ ಘೋಷಣೆಗಳು ತ್ವರಿತವಾಗಿ ಅನುಷ್ಠಾನಗೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರವರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.