ದಿಲ್ಲಿಗೆ ಬನ್ನಿ: ರಾಜ್ಯ ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌

ಒಟ್ಟಾಗಿ ಹೋಗಲು ಕಟ್ಟುನಿಟ್ಟಿನ ಸೂಚನೆ

Team Udayavani, May 15, 2022, 11:01 PM IST

ದಿಲ್ಲಿಗೆ ಬನ್ನಿ: ರಾಜ್ಯ ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾ ವಣೆ ಹಾಗೂ ಪಕ್ಷ ಸಂಘಟನೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ವಿಸ್ತೃತ ಚರ್ಚೆ ನಡೆಸಲು ಜೂನ್‌ ಎರಡನೇ ವಾರದಲ್ಲಿ ದಿಲ್ಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹೈಕಮಾಂಡ್‌ ಸೂಚನೆ ನೀಡಿದೆ.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ರಾಜ್ಯದ ವಿಧಾನಸಭೆ ಚುನಾವಣೆ ಮತ್ತು ಪಕ್ಷ ಸಂಘಟನೆಗೆ ಸಂಬಂಧಿಸಿ ರವಿವಾರ ಚರ್ಚೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿಯವರ ಸಮ್ಮುಖದಲ್ಲೇ ವಿಸ್ತೃತವಾಗಿ ಚರ್ಚೆ ನಡೆಯಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜೂನ್‌ ಎರಡನೇ ವಾರದಲ್ಲಿ ದಿಲ್ಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹೇಳಲಾಗಿದೆ ಎಂದು ತಿಳಿದುಬಂದಿದೆ.

ಒಂದಾಗಿ ಹೋಗಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ನಡುವಿನ ಟ್ವೀಟ್‌ ಸಮರಕ್ಕೆ ಇತಿಶ್ರೀ ಹಾಡಿರುವ ಹೈಕಮಾಂಡ್‌ ನಾಯಕರು ಇಬ್ಬರ ನಡುವೆ ರಾಜಿ-ಸಂಧಾನ ಏರ್ಪಡಿಸಿದ್ದಾರೆ. ಜೊತೆಗೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಹೋಗಬೇಕು. ಯಾವುದೇ ಕಾರಣಕ್ಕೂ ಬಿಜೆಪಿ ಸಹಿತ ಅನ್ಯ ಪಕ್ಷದವರಿಗೆ ಆಹಾರ ಒದಗಿಸಬಾರದು ಎಂದು ರಾಜ್ಯ ನಾಯಕರಿಗೆ ಹೈಕಮಾಂಡ್‌ ಕಟ್ಟು ನಿಟ್ಟಿನ ತಾಕೀತುನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ.

ಮಾಹಿತಿ ಪಡೆದ ಹೈಕಮಾಂಡ್‌
ಈ ಮಧ್ಯೆ ಚಿಂತನ ಶಿಬಿರದಲ್ಲಿ ಕಳೆದ ಮೂರು ದಿನಗಳಲ್ಲಿ ರಾಜ್ಯದ ವಿದ್ಯಾಮಾನಗಳ ಬಗ್ಗೆ ಹೈಕಮಾಂಡ್‌ಗೆ ರಾಜ್ಯ ನಾಯಕರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣ ಸೇರಿ ಬಿಜೆಪಿ ಸರಕಾರದ ಭ್ರಷ್ಟಾಚಾರದ ಜತೆಗೆ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು, ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆ ಬಗ್ಗೆಯೂ ಮಾಹಿತಿಯನ್ನು ಹೈಕಮಾಂಡ್‌ ಪಡೆದುಕೊಂಡಿದೆ ಎನ್ನಲಾಗಿದೆ.

Ad

ಟಾಪ್ ನ್ಯೂಸ್

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

Lucknow: ಹಾಲಿನ ಕ್ಯಾನ್‌ನೊಳಗೆ ಉಗುಳಿದ ವ್ಯಕ್ತಿಯ ಬಂಧನ!

Lucknow: ಹಾಲಿನ ಕ್ಯಾನ್‌ನೊಳಗೆ ಉಗುಳಿದ ವ್ಯಕ್ತಿಯ ಬಂಧನ!

ಕನಿಷ್ಠ ಮೊತ್ತವಿರದ ಖಾತೆ ಮೇಲಿನ ದಂಡ ರದ್ದಿಗೆ ಬ್ಯಾಂಕ್‌ಗಳ ಚಿಂತನೆ?

ಕನಿಷ್ಠ ಮೊತ್ತವಿರದ ಖಾತೆ ಮೇಲಿನ ದಂಡ ರದ್ದಿಗೆ ಬ್ಯಾಂಕ್‌ಗಳ ಚಿಂತನೆ?

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.