ರಾಹುಲ್ ಆಯ್ಕೆ ವಿರುದ್ಧ ಮತ್ತೊಬ್ಬ ಮುಸ್ಲಿಂ ನಾಯಕ ಕಿಡಿ
Team Udayavani, Dec 7, 2017, 2:07 PM IST
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡುವ ಪಕ್ಷದ ಕ್ರಮದ ವಿರುದ್ಧ ಇನ್ನೋರ್ವ ಮುಸ್ಲಿಂ ನಾಯಕ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.
ಉತ್ತರ ಪ್ರದೇಶದ ಅಯೂಬ್ ಅಲಿ ಅಸಮಧಾನ ಹೊರ ಹಾಕಿದ್ದು,’ನಾನು ಅಧ್ಯಕ್ಷ ಹುದ್ದೆಗೆಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದೆ ಆದರೆ ತಿರಸ್ಕೃತಗೊಂಡಿದೆ. ಇದಕ್ಕೆ ಸರಿಯಾದ ಕಾರಣವನ್ನೂ ನೀಡಿಲ್ಲ’ ಎಂದಿದ್ದಾರೆ.
ಈ ಹಿಂದೆ ರಾಹುಲ್ ಅವರನ್ನು ಆಯ್ಕೆ ಮಾಡುವ ಪಕ್ಷದ ಕ್ರಮದ ವಿರುದ್ಧ ಶೆಹಾಜಾದ್ ಪೂನಾವಾಲ ಅವರು ಅಸಮಧಾನ ಹೊರ ಹಾಕಿದ್ದರು.
ರಾಹುಲ್ ಆಯ್ಕೆಯಲ್ಲ ಅದು ‘ಪಟ್ಟಾಭಿಷೇಕ’ ಎಂದು ಟೀಕಿಸುತ್ತಿರುವ ಬಿಜೆಪಿಗೆ ಅಯೂಬ್ ಅಲಿ ಹೇಳಿಕೆ ಹೊಸ ಅಸ್ತ್ರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ