ಭಾರತ್ ಜೋಡೋ ಯಾತ್ರೆ: ಕಾಲ್ತುಳಿತದಲ್ಲಿ ಬಿದ್ದು ಗಾಯಗೊಂಡ ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್
Team Udayavani, Nov 28, 2022, 10:04 AM IST
ಇಂದೋರ್: ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಸಿಲುಕಿದ ವೇಣುಗೋಪಾಲ್ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿವೆ.
ವರದಿಗಳ ಪ್ರಕಾರ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಉತ್ಸುಕರಾದ ಜನರು ಧಾವಿಸಿದ್ದರಿಂದ ಜನಸಂದಣಿ ಉಂಟಾಗಿದೆ. ಆದರೆ ಪೊಲೀಸರು ಗುಂಪನ್ನು ನಿಯಂತ್ರಿಸಲು ವಿಫಲರಾದರು. ಹೀಗಾಗಿ ಇದು ಕಾಲ್ತುಳಿತಕ್ಕೆ ಕಾರಣವಾಯಿತು.
ವೇಣುಗೋಪಾಲ್ ಅವರು ಭಾರತ್ ಜೋಡೋ ಯಾತ್ರೆಗಾಗಿ ಏರ್ಪಡಿಸಲಾಗಿದ್ದ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಯಾತ್ರೆಯ ವೇಳೆ ಜನರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗುತ್ತಿದ್ದಾರೆ ಎಂಬ ಆರೋಪಗಳು ಬಂದ ನಂತರ ವೇಣುಗೋಪಾಲ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. “ಪಾದಯಾತ್ರೆಯ ಫಲಿತಾಂಶದ ಬಗ್ಗೆ ಬಿಜೆಪಿಗೆ ಭಯವಿದೆ” ಎಂದಿದ್ದಾರೆ.
Madhya Pradesh | Congress General Secretary KC Venugopal got his hands & knees injured after he fell down during Bharat Jodo Yatra in Indore pic.twitter.com/2qHja8uxZ4
— ANI (@ANI) November 27, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಮತ್ತೆ ಅರಬ್ಬರ ನಾಡಿನಲ್ಲಿ ನಡೆಯುತ್ತಾ ಏಷ್ಯಾಕಪ್?: ಪಾಕ್ ಗೆ ಮುಖಭಂಗ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು