ಪ್ರಿಯಾಂಕ ಬಳಿಕ ಇದೀಗ ನೋಬೆಲ್ ವಿಜೇತ ಬ್ಯಾನರ್ಜಿಗೆ ರಾಹುಲ್ ಬಹು ಪರಾಕ್


Team Udayavani, Oct 20, 2019, 4:23 PM IST

Rahul-Gandhi-730

ನವದೆಹಲಿ: ಅರ್ಥಶಾಸ್ತ್ರ ವಿಭಾದಲ್ಲಿ ಈ ಬಾರಿಯ ನೊಬೆಲ್‌ ಪ್ರಶಸ್ತಿ ವಿಜೇತ ಅಭಿಜಿತ್‌ ಬ್ಯಾನರ್ಜಿ ಕೇಂದ್ರ ಸರಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ ಬೆನ್ನಲೇ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದ್ದು, ಇದೀಗ ರಾಹುಲ್‌ ಗಾಂಧಿ ಅಭಿಜಿತ್‌ ಪರ ವಕಾಲತ್ತು ವಹಿಸಿಕೊಂಡು ಪರೋಕ್ಷವಾಗಿ ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ.

ಕೇಂದ್ರ ಸರಕಾರದ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪಿಯೂಷ್‌ ಗೋಯಲ್‌ ಅವರು ಬ್ಯಾನರ್ಜಿ ಕುರಿತು ಹೇಳಿಕೆ ನೀಡಿದ ಬೆನ್ನಲೆ ರಾಹುಲ್‌ ಗಾಂಧಿ ಟ್ವಿಟ್‌ ಮಾಡಿದ್ದಾರೆ.

“ಇವರು ಹೃದಯದಿಂದ ಕುರುಡರಾಗಿದ್ದು, ಅವರಿಗೆ ವೃತ್ತಿ ಪರತೆ ಅರ್ಥದ ಕುರಿತು ಜ್ಞಾನವಿಲ್ಲ  ಅಂತವರಿಗೆ ನೀವು ಎಷ್ಟು ತಿಳಿಸಿ ಹೇಳಿದರೂ ಅರ್ಥವಾಗೋದಿಲ್ಲ. ನಾನು ನಿಮ್ಮೊಂದಿಗೆ ಇದ್ದೇನೆ, ನಿಮ್ಮ ಸಾಧನೆಯನ್ನು ಕೋಟ್ಯಂತರ ಜನರು ಒಪ್ಪಿಕೊಂಡಿದ್ದಾರೆ ಹಾಗೂ ಶ್ಲಾಘಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟ್ವಿಟ್‌ ಮಾಡಿದ್ದು, ಯಾವುದೇ ಪಕ್ಷ  ಹಾಗೂ ನಾಯಕರ ಹೆಸರನ್ನು ಅವರು ಈ ಸಂದರ್ಭದಲ್ಲಿ ಉಲ್ಲೇಖೀಸಿಲ್ಲ.

ಅಭಿಜಿತ್ ಬ್ಯಾನರ್ಜಿ ಅವರು ಕಳೆದ ಲೋಕಸಬಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿದ್ದ ಕಡಿಮೆ ಆದಾಯದ ನ್ಯಾಯ್ ಯೋಜನೆಯ ತಯಾರಿಗೆ ರೂಪುರೇಶೆ ಹಾಕಿಕೊಟ್ಟಿದ್ದರು ಮಾತ್ರವಲ್ಲದೇ ಈ ಯೋಜನೆಯನ್ನು ಕಾಂಗ್ರೆಸ್‌ ಪಕ್ಷ‌ದ ಉತ್ತಮ ಯೋಜನೆಗಳಲ್ಲಿ ಒಂದು ಎಂದು ಹೇಳಿದ್ದರು ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಪ್ರಿಯಾಂಕ ಗಾಂಧಿ ಅವರು ಅಭಿಜಿತ್ ಬ್ಯಾನರ್ಜಿ ಅವರನ್ನು ಸಮರ್ಥಿಸಿಕೊಂಡು ಮಾತನಾಡಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.