ವಿಶೇಷ ಸ್ಥಾನಮಾನ ಹಿಂತೆಗತಕ್ಕೆ ಕಳವಳ : ಅಳ್ವಿ ಹೇಳಿಕೆ ತಳ್ಳಿಹಾಕಿದ ಶತ್ರುಘ್ನ ಸಿನ್ಹಾ
Team Udayavani, Feb 24, 2020, 10:24 AM IST
ಪಾಟ್ನಾ: ‘ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಬಗ್ಗೆ ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ನನ್ನ ಬಳಿ ಕಳವಳ ವ್ಯಕ್ತಪಡಿಸಿದ್ದರು’ ಎಂಬ ಪಾಕಿಸ್ತಾನದ ಅಧ್ಯಕ್ಷ ರಶೀದ್ ಅಳ್ವಿ ಅವರ ಹೇಳಿಕೆಯನ್ನು ಸಿನ್ಹಾ ತಳ್ಳಿಹಾಕಿದ್ದಾರೆ.
ರಶೀದ್ ಅಳ್ವಿ ಅವರ ಕುಟುಂಬದೊಂದಿಗೆ ನನಗೆ ಆತ್ಮೀಯತೆ ಇದೆ. ಹೀಗಾಗಿ ಅಳ್ವಿ ಅವರ ಪುತ್ರನ ವಿವಾಹದಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ಹೋಗಿದ್ದೆ. ಆಗ ನಾವು ಕೆಲವು ವೈಯಕ್ತಿಕ ಹಾಗೂ ಸಾಮಾಜಿಕ ವಿಷಯಗಳ ಕುರಿತು ಮಾತನಾಡಿದ್ದೇವೆಯೇ ಹೊರತು ರಾಜಕೀಯ ಕುರಿತಂತೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಶತ್ರುಘ್ನ ಸಿನ್ಹಾ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!