ಸೆ.4 ರಂದು ಹಣದುಬ್ಬರ ವಿರೋಧಿಸಿ ಕಾಂಗ್ರೆಸ್ ನಿಂದ ‘ಹಲ್ಲಾ ಬೋಲ್’ ರ್ಯಾಲಿ
ಜಿಲ್ಲಾ ಮಟ್ಟದಲ್ಲಿ,ಬ್ಲಾಕ್ ಮಟ್ಟದಲ್ಲೂ ರ್ಯಾಲಿ
Team Udayavani, Aug 18, 2022, 8:01 PM IST
ನವದೆಹಲಿ: ಸೆ.4 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಹಣದುಬ್ಬರ ಕುರಿತು ಕಾಂಗ್ರೆಸ್ ‘ಹಲ್ಲಾ ಬೋಲ್’ ರ್ಯಾಲಿ ನಡೆಸಲಿದೆ. ರಾಹುಲ್ ಗಾಂಧಿ ಈ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದು, 3500 ಕಿ.ಮೀ ಉದ್ದದ ‘ಭಾರತ್ ಜೋಡೋ ಯಾತ್ರೆ’ ಸೆ.7 ರಂದು ಕನ್ಯಾಕುಮಾರಿಯಿಂದ ಆರಂಭವಾಗಲಿದೆ ಎಂದು ಕಾಂಗ್ರೆಸ್ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಆಗಸ್ಟ್ 22 ರಂದು, ಹಲ್ಲಾ ಬೋಲ್- ದೆಹಲಿ ಚಲೋ ರ್ಯಾಲಿಯನ್ನು ಪ್ರತಿ ರಾಜ್ಯದಲ್ಲಿ ಆಯೋಜಿಸಲಾಗುವುದು. ಆಗಸ್ಟ್ 25 ರಂದು ಜಿಲ್ಲಾ ಮಟ್ಟದಲ್ಲಿ ಮತ್ತು ಆಗಸ್ಟ್ 27 ರಂದು ಬ್ಲಾಕ್ ಮಟ್ಟದಲ್ಲಿ ವಿವಿಧ ರಾಜ್ಯಗಳಲ್ಲಿ ಇದೇ ರ್ಯಾಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ರ್ಯಾಲಿಗಾಗಿ ತಯಾರಿಗಾಗಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ಗುರುವಾರ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!