ಲೋಕಸಭೆಯಲ್ಲಿ ಚೌಧರಿ ಕೈ ನೇತೃತ್ವ?
Team Udayavani, Jun 19, 2019, 6:00 AM IST
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ನ ಏಕೈಕ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಲೋಕಸಭೆಯ ಕಾಂಗ್ರೆಸ್ ನಾಯಕರನ್ನಾಗಿ ಆರಿಸಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ಈ ಬಗ್ಗೆ ಪಕ್ಷದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಅತ್ತ, ಚೌಧರಿಯವರೂ ಇದನ್ನು ಖಚಿತಪಡಿಸಿಲ್ಲ. ಲೋಕಸಭೆ ಕಾಂಗ್ರೆಸ್ ನಾಯಕ ಸ್ಥಾನವನ್ನು ವಹಿಸುವ ವಿಚಾರದಲ್ಲಿ ಅಧ್ಯಕ್ಷ ರಾಹುಲ್ಗಾಂಧಿ ಹಿಂದೆ ಸರಿದ ಕಾರಣ ಚೌಧರಿ ಅವರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ಏಕೈಕ ಸಂಸದ : ಈ ಬಾರಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬೆರ್ಹಂಪೋರ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. 1999ರಿಂದ ಸತತವಾಗಿ ಆಯ್ಕೆಯಾಗುತ್ತಿರುವ ಅವರು, ಈ ಬಾರಿ ಅಲ್ಲಿಂದ ಆಯ್ಕೆಯಾದ ಒಬ್ಬರೇ ಒಬ್ಬ ಕಾಂಗ್ರೆಸ್ ಸಂಸದ. ಪಶ್ಚಿಮ ಬಂಗಾಳ ಕಾಂಗ್ರೆಸ್ನ ಅಧ್ಯಕ್ಷರೂ ಆಗಿದ್ದ ಅವರು, ಯುಪಿಎ ಸರ್ಕಾರವಿದ್ದಾಗ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ