ಕೈ ಅಧ್ಯಕ್ಷ ಚುನಾವಣೆ: ಕಣಕ್ಕೆ ಇಳಿಯಲಿದ್ದಾರೆ ತಿವಾರಿ, ಕಮಲ್
Team Udayavani, Sep 23, 2022, 6:50 AM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ವೇಳಾ ಪಟ್ಟಿ ಗುರುವಾರ ಪ್ರಕಟವಾಗಿದೆ. ಅದಕ್ಕೆ ಪೂರಕವಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಿದೆ. ಹೊಸತಾಗಿ ಸ್ಪರ್ಧೆಗೆ ಮುಂದಾಗಿರುವವರಲ್ಲಿ ಕಮಲ್ನಾಥ್, ಮನೀಶ್ ತಿವಾರಿ ಸೇರಿದ್ದಾರೆ.
ಹಿಂದಿನ ಸಂದರ್ಭದಲ್ಲಿ ಕಮಲ್ನಾಥ್ ಸ್ಪರ್ಧೆಗೆ ಮನಸ್ಸು ಮಾಡಿರಲಿಲ್ಲ. ಆದರೆ, ಬದಲಾಗಿರುವ ಸನ್ನಿವೇಶದಲ್ಲಿ ಮಧ್ಯಪ್ರದೇಶದ ಮಾಜಿ ಸಿಎಂ ತಮ್ಮ ಇರಾದೆ ಬದಲಾಯಿಸಿದ್ದಾರೆ ಎಂದು ಹೇಳಲಾಗಿದೆ. ಪಂಜಾಬ್ನ ಆನಂದಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮನೀಶ್ ತಿವಾರಿ ಅವರು, ತಮ್ಮ ಕ್ಷೇತ್ರದ ಜನರ ಜತೆಗೆ ಈ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ದಿಗ್ವಿಜಯ್ ಸಿಂಗ್ ವ್ಯಕ್ತಪಡಿಸಿದ್ದಾರೆ.
ಸಿಎಂ ಹುದ್ದೆಗೆ ಸಿ.ಪಿ.ಜೋಶಿ?:
ಅಧ್ಯಕ್ಷ ಸ್ಥಾನದ ಹುದ್ದೆಗೆ ಸ್ಪರ್ಧಿಸಲು ಮುಂದಾಗಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹೊÉàಟ್ ಅವರು, ತಮ್ಮ ಸಂಭಾವ್ಯ ರಾಜೀನಾಮೆಯಿಂದ ತೆರವಾಗಲಿರುವ ಹುದ್ದೆಗೆ ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಶಿ ಅವರನ್ನು ಮುಂದಿನ ಸಿಎಂ ಸ್ಥಾನಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ