ಭದ್ರತಾ ಪ್ರಣಾಳಿಕೆ ಪ್ರಕಟಿಸಿದ ಕಾಂಗ್ರೆಸ್
Team Udayavani, Apr 22, 2019, 6:05 AM IST
ಹೊಸದಿಲ್ಲಿ: ದೇಶದ ಭದ್ರತಾ ಪ್ರಣಾಳಿಕೆಯನ್ನು ರವಿವಾರ ಕಾಂಗ್ರೆಸ್ ಪ್ರಕಟಿಸಿತಾದರೂ, ಇದು ಚುನಾವಣೆಯಲ್ಲಿ ಪ್ರಮುಖ ವಿಷಯವಲ್ಲ ಎಂದೂ ಹೇಳಿಕೊಂಡಿದೆ. ಸರ್ಜಿಕಲ್ ದಾಳಿ ನೇತೃತ್ವ ವಹಿಸಿದ್ದ ನಿವೃತ್ತ ಲೆ. ಜ ಡಿ.ಎಸ್.ಹೂಡಾ ನೇತೃತ್ವದಲ್ಲಿ ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ರೂಪಿಸಿದೆ.
ಇದನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಮತ್ತು ಜೈರಾಮ್ ರಮೇಶ್, ಚುನಾವಣೆಯಲ್ಲಿ ಪ್ರಮುಖ ವಿಷಯವೇ ನಿರುದ್ಯೋಗ, ರೈತರ ಸಂಕಷ್ಟಗಳಾಗಿವೆ. ಅನಂತರದಲ್ಲಿ ಸಮಾಜದಲ್ಲಿನ ದಲಿತರು, ಮಹಿಳೆಯರು ಹಾಗೂ ಇತರ ಸಮುದಾಯದ ಜನರ ಸುರಕ್ಷತೆಯ ವಿಚಾರವಿರುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಾರೆ ಹಾಗೂ ಚುನಾವಣಾ ರ್ಯಾಲಿಗಳಲ್ಲಿ ಮಾತನಾಡುತ್ತಾರೆ.
ದೇಶದ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮ ಯೋಜನೆಗಳನ್ನು ಈ ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ ಎಂದು ಚಿದಂಬರಂ ಹೇಳಿದ್ದಾರೆ. ನಿವೃತ್ತ ಲೆ| ಜ| ಹೂಡಾ ಮಾತನಾಡಿ, ದೇಶದ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲು ಅಗತ್ಯ ಅನುದಾನವನ್ನು ಒದಗಿಸಬೇಕಿದ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್