ದೇಶದ ಮಹಾನ್ ಪುತ್ರ ವಾಜಪೇಯಿ ನಿಧನಕ್ಕೆ ರಾಹುಲ್, ಕಾಂಗ್ರೆಸ್ ಶೋಕ
Team Udayavani, Aug 16, 2018, 7:20 PM IST
ಹೊಸದಿಲ್ಲಿ : ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಶೋಕ, ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ರಾಜಕೀಯ ಸಿದ್ಧಾಂತಕ್ಕೆ ಸೇರದವರಲ್ಲಿಯೂ ಸ್ಫೂರ್ತಿ ತುಂಬಿದ ಬೆರಳೆಣಿಕೆಯ ನಾಯಕರಲ್ಲಿ ಓರ್ವರಾಗಿರುವ ವಾಜಪೇಯಿ, ಭಾರತ ಮಾತೆಯ ಮಹಾನ್ ಪುತ್ರ; ಕೋಟ್ಟಂತರ ಭಾರತೀಯರ ಪ್ರೀತಿ, ಗೌರವಕ್ಕೆ ಪಾತ್ರರಾದ ಮಹಾನ್ ನಾಯಕ; ಅವರ ನಿಧನದಿಂದ ನಮಗೆಲ್ಲ ದುಃಖವಾಗಿದೆ; ಅವರಿಗೆ ಚಿರಶಾಂತಿ ಲಭಿಸಲೆಂದು ಪ್ರಾರ್ಥಿಸುತ್ತೇವೆ’ ಎಂದು ರಾಹಲ್ ಗಾಂಧಿ ವಾಜಪೇಯಿ ಅವರ ವ್ಯಕ್ತಿತ್ವವನ್ನು ವರ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ